ಆಂಧ್ರ ರಕ್ತ ರಾಜಕೀಯ;ಜಗನ್ ಚಿಕ್ಕಪ್ಪ ವಿವೇಕಾನಂದ ರೆಡ್ಡಿ ನಿಗೂಢ ಸಾವು
Team Udayavani, Mar 15, 2019, 3:40 PM IST
ಹೈದರಾಬಾದ್ : ಲೋಕಸಭಾ ಚುನಾವಣೆಯ ಕಾವು ಏರಿರುವ ವೇಳೆ ಆಂಧ್ರದ ಮಾಜಿ ಪ್ರಧಾನಿ ವೈ.ಎಸ್.ರಾಜಶೇಖರ್ ರೆಡ್ಡಿ ಅವರ ಸಹೋದರ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ವೈ.ಎಸ್.ವಿವೇಕಾನಂದ ರೆಡ್ಡಿ ಅವರನ್ನು ಬರ್ಬರವಾಗಿ ಹತ್ಯೆಗೈಯಲಾಗಿದೆ.
ಕಡಪ ಜಿಲ್ಲೆಯ ಪೆಲಿವೆಂಡುಲಾದ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದು, ಅವರ ತಲೆಯಲ್ಲಿ ಹಲವು ಗಾಯಗಳು ಕಂಡು ಬಂದಿವೆ. ಫೊಲೀಸರು ಕೊಲೆ ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ.
ಬೆಡ್ರೂಮ್ ಮತ್ತು ಬಾತ್ರೂಮ್ನಲ್ಲಿ ರಕ್ತದ ಕಲೆಗಳು ಕಂಡು ಬಂದಿರುವುದರಿಂದ ಕೊಲೆ ಎನ್ನುವ ಶಂಕೆ ಬಲವಾಗಿದೆ.
ಮಾಜಿ ಕೃಷಿ ಸಚಿವರಾಗಿದ್ದ 68 ರ ಹರೆಯದ ವಿವೇಕಾನಂದ ರೆಡ್ಡಿ ಅವರು ವೈಎಸ್ಆರ್ ಕಾಂಗ್ರೆಸ್ ಪರ ಪ್ರಚಾರದಲ್ಲಿ ನಿರತರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ