ಪುರಿಯಲ್ಲಿ ರಥ ಸಂಭ್ರಮ


Team Udayavani, Jul 15, 2018, 6:00 AM IST

40.jpg

ಪುರಿ: ಬಿಗಿ ಭದ್ರತೆಯೊಂದಿಗೆ ಒಡಿಶಾದ ಪುರಿ ಜಗನ್ನಾಥ ದೇಗುಲದ ರಥಯಾತ್ರೆ ಆರಂಭವಾಗಿದ್ದು, ಲಕ್ಷಾಂತರ ಭಕ್ತರು ರಥಯಾತ್ರೆಯನ್ನು ಕಣ್ತುಂಬಿಕೊಳ್ಳಲು ಆಗಮಿಸಿದ್ದಾರೆ. ಸುರಿಯುತ್ತಿರುವ ಮಳೆಯ ಮಧ್ಯೆಯೇ ದೇಶ ವಿದೇಶಗಳಿಂದ ಆಗಮಿಸಿದ ಭಕ್ತರು ಒಂಬತ್ತು ದಿನಗಳ ಈ ರಥಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. 12ನೇ ಶತಮಾನದ ಜಗನ್ನಾಥ, ಬಲಭದ್ರ ಹಾಗೂ ದೇವಿ ಸುಭದ್ರರ ರಥವು ಶನಿವಾರದಿಂದ ಒಂಬತ್ತು ದಿನಗಳಲ್ಲಿ ಗುಂಡಿಚಾ ದೇಗುಲಕ್ಕೆ ತೆರಳಿ ಅಲ್ಲಿಂದ ಸ್ವಸ್ಥಾನಕ್ಕೆ ಮರಳಲಿದೆ. ಶನಿವಾರ ಕೆಲವು ಅಡಿಗಳಷ್ಟು ದೂರ ರಥ ಎಳೆಯಲಾಯಿತು. ಭಾನುವಾರ ರಥ ಎಳೆಯುವ ಪ್ರಕ್ರಿಯೆ ಮುಂದುವರಿಯಲಿದೆ.

ಪ್ರಧಾನಿ ನರೇಂದ್ರ ಮೋದಿ, ಒಡಿಶಾ ಸಿಎಂ ನವೀನ್‌ ಪಟ್ನಾಯಕ್‌, ಸಚಿವ ಧರ್ಮೇಂದ್ರ ಪ್ರಧಾನ್‌ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಜನರಿಗೆ ಶುಭ ಕೋರಿದ್ದಾರೆ. ಜೂನ್‌ 28ರಂದು ಸ್ನಾನ ಪೂರ್ಣಿಮೆ ಯಿಂದಲೇ ಭಕ್ತರ ಸಂಪ್ರದಾಯಗಳು ಆರಂಭವಾಗಿದ್ದು, ಶುಕ್ರವಾರ ದೇವರ ದರ್ಶನ ಮಾಡಿದರು.

ಬಿಗಿ ಭದ್ರತೆ: ರಥವನ್ನು ಹತ್ತುವುದು ಹಾಗೂ ಮುಟ್ಟುವುದನ್ನು ಶ್ರೀ ಜಗನ್ನಾಥ ದೇಗುಲ ಆಡಳಿತ ನಿರ್ಬಂಧಿಸಿದೆ. ರಥವನ್ನು ಮುಟ್ಟುವುದು ಅಪರಾಧ ಎಂದು ಪರಿಗಣಿಸಲಾಗಿದೆ. ಆದರೆ ಹರಕೆ ಹೊತ್ತವರಿಗೆ ಮಾತ್ರವೇ ಇದರಿಂದ ವಿನಾಯಿತಿ ಇದೆ ಎಂದು ಆಡಳಿತ ಮಂಡಳಿಯ ಮುಖ್ಯಸ್ಥ ಪಿ.ಕೆ.ಮಹಾಪಾತ್ರ ಹೇಳಿದ್ದಾರೆ.

140 ಪೊಲೀಸ್‌ ಪಡೆಗಳು ಅಂದರೆ 4200 ಪೊಲೀಸರು ಹಾಗೂ 1 ಸಾವಿರ ಅಧಿಕಾರಿಗಳನ್ನು ಭದ್ರತಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಇದರ ಜೊತೆಗೆ ಕರಾವಳಿ ಹಾಗೂ ನೌಕಾ ನಿಗಾವನ್ನೂ ವಹಿಸಲಾಗಿದೆ. ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಿಸಿಟಿವಿ ಅಳವಡಿಸಲಾಗಿದೆ. 

ದೇಗುಲದ ಹೊರಭಾಗ, ರಥಗಳ ಸುತ್ತ ಮತ್ತು ಗ್ರಾಂಡ್‌ ರಸ್ತೆ, ಸಮುದ್ರ ತೀರ, ರೈಲ್ವೆ ಹಾಗೂ ಬಸ್‌ ನಿಲ್ದಾಣಗಳಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಕಾಲು¤ಳಿ ದಂತಹ ಸನ್ನಿವೇಶವನ್ನು ನಿರ್ವಹಿಸಲೂ ನಾವು ಸಿದ್ಧವಾಗಿದ್ದೇವೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ಪುರಿ ಜಗನ್ನಾಥ ಯಾತ್ರೆಗೆ ಚಾಲನೆ
ಹಲವೆಡೆ ಸಿಸಿಟಿವಿ ಅಳವಡಿಕೆ
ಕಾಲು¤ಳಿತ ಉಂಟಾದರೂ ನಿರ್ವಹಿಸಲು ಪೊಲೀಸರು ಸಿದ್ಧ

ಟಾಪ್ ನ್ಯೂಸ್

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.