ಜಲಮೂಲಗಳ ಉಳಿವಿಗೆ ಕ್ರಮ ಅಗತ್ಯ: ಸದ್ಗುರು
Team Udayavani, Mar 23, 2018, 10:20 AM IST
ವಿಶ್ವಸಂಸ್ಥೆ: ಮುಂದಿನ ತಲೆಮಾರಿಗೆ ನೀರಿನ ಮೂಲಗಳನ್ನು ಉಳಿಸುವುದೇ ಗಂಭೀರ ಸವಾಲಾಗಿ ಪರಿಣಮಿಸಿದೆ ಎಂದು ಆಧ್ಯಾತ್ಮ ಗುರು ಸದ್ಗುರು ಜಗ್ಗಿ ವಾಸುದೇವ್ ಹೇಳಿದ್ದಾರೆ. ವಿಶ್ವಸಂಸ್ಥೆ ಪ್ರದಾನ ಕಚೇರಿಯಲ್ಲಿ ಏರ್ಪಡಿಸಿದ್ದ ನೀರು, ನೈರ್ಮಲ್ಯ ಮತ್ತು ಮಹಿಳಾ ಸಬಲೀಕರಣದ ಕುರಿತು ಮಾತನಾಡಿದ ಅವರು, ಜಗತ್ತಿನ ಮೂಲಗಳನ್ನು ಉಳಿಸುವ ನಿರ್ಣಾಯಕ ಯೋಜನೆ ಕೈಗೊಂಡರೆ ಮುಂದಿನ 15ರಿಂದ 20 ವರ್ಷಗಳಲ್ಲಿ ಶೇ.20ರಷ್ಟು ನೀರನ್ನು ಜಗತ್ತಿಗೆ ಮರಳಿಸಬಹುದು. ಕೂಡಲೇ ನಾವು ಈ ಕ್ರಮ ಕೈಗೊಳ್ಳದಿದ್ದರೆ ಇನ್ನು 150 ವರ್ಷಗಳಾದರೂ ನದಿ ಮೂಲಗಳನ್ನು ಉಳಿಸಲಾಗುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ