ಜೈಲಿನಲ್ಲಿದ್ದ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಅಲ್ತಾಫ್ ಶಾ ನಿಧನ
Team Udayavani, Oct 11, 2022, 2:11 PM IST
ನವದೆಹಲಿ : ಜೈಲಿನಲ್ಲಿದ್ದ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಅಳಿಯ ಅಲ್ತಾಫ್ ಶಾ ಮಂಗಳವಾರ ನವದೆಹಲಿಯ ಏಮ್ಸ್ ನಲ್ಲಿ ನಿಧನ ಹೊಂದಿದ್ದು, ಕೆಲ ದಿನಗಳ ಹಿಂದೆ ಕ್ಯಾನ್ಸರ್ ಪೀಡಿತರಾಗಿದ್ದ ಅಲ್ತಾಫ್ ಷಾ (66)ರನ್ನು ಚಿಕಿತ್ಸೆಗಾಗಿ ತಿಹಾರ್ ಜೈಲಿನಿಂದ ಏಮ್ಸ್ ಗೆ ಸ್ಥಳಾಂತರಿಸಲಾಗಿತ್ತು.
ಅಲ್ತಾಫ್ ಷಾ ಅವರ ಮಗಳು ಟ್ವೀಟ್ನಲ್ಲಿ, ನವದೆಹಲಿಯ ಏಮ್ಸ್ ನಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಿದ್ದಾರೆ.
ಶ್ರೀನಗರದ ಸೌರಾ ಪ್ರದೇಶದ ನಿವಾಸಿಯಾದ ಹುರಿಯತ್ ನಾಯಕನನ್ನು ಜುಲೈ 25, 2017 ರಂದು ಇತರ ಆರು ಮಂದಿ ಬೆಂಬಲಿಗರೊಂದಿಗೆ ಬಂಧಿಸಲಾಗಿತ್ತು. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತನಿಖೆ ನಡೆಸಿದ ಆರೋಪದ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು.
ಮೂತ್ರಪಿಂಡದ ಕ್ಯಾನ್ಸರ್ ಇರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಶಾರನ್ನು ದೆಹಲಿಯ ಏಮ್ಸ್ಗೆ ಸ್ಥಳಾಂತರಿಸುವಂತೆ ದೆಹಲಿ ಹೈಕೋರ್ಟ್ ಅಕ್ಟೋಬರ್ 1 ರಂದು ಆದೇಶಿಸಿತ್ತು. ಅಲ್ತಾಫ್ ಶಾ ದಿವಂಗತ ಹುರಿಯತ್ ನಾಯಕ ಸೈಯದ್ ಅಲಿ ಶಾ ಗಿಲಾನಿ ಅವರ ಅಳಿಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
MUST WATCH
ಹೊಸ ಸೇರ್ಪಡೆ
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ