ಪುಲ್ವಾಮಾ ಮಾದರಿ ಇನ್ನಷ್ಟು ದಾಳಿ, ಜೈಷ್ ರಾಕ್ಷಸರ ಸಿದ್ಧತೆ;ಎಚ್ಚರಿಕೆ
Team Udayavani, Mar 7, 2019, 3:45 PM IST
ಹೊಸದಿಲ್ಲಿ : ಪುಲ್ವಾಮಾ ಮಾದರಿಯ ಇನ್ನಷ್ಟು ಭೀಕರ ದಾಳಿಗಳನ್ನು ನಡೆಸಲು ಪಾಕಿಸ್ಥಾನ ಮೂಲದ ಜೈಷ್-ಎ-ಮೊಹಮ್ಮದ್ ಉಗ್ರರು ಸಿದ್ಧರಾಗಿದ್ದಾರೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಗುಪ್ತಚರ ಇಲಾಖೆ ಮುಂದಿನ ದಿನಗಳಲ್ಲಿ ಭಾರತದಲ್ಲಿ ಪುಲ್ವಾಮಾ ಮಾದರಿಯ ದಾಳಿಗಳನ್ನು ನಡೆಸಲು ಸಿದ್ದತೆ ಮಾಡಿದೆ ಎಂದು ಹೇಳಿದ್ದು,ದಕ್ಷಿಣ ಕಾಶ್ಮೀರದ ಕಾಜಿಗುಂದ್ ಮತ್ತು ಅನಂತ್ನಾಗ್ನಲ್ಲಿ ಮುಂದಿನ ಮೂರು ನಾಲ್ಕು ದಿನಗಳ ಒಳಗೆ ಐಇಡಿ ದಾಳಿ ನಡೆಸುವ ಎಚ್ಚರಿಕೆ ನೀಡಿದೆ.
ದಾಳಿಗೆ ಕಳವುಗೈಯಲಾಗಿರುವ ಎಸ್ಯುವಿ ಕಾರನ್ನು ಬಳಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ಜಮ್ಮು ಬಸ್ಸ್ಟಾಂಡ್ನಲ್ಲಿ ಗ್ರೆನೇಡ್ ದಾಳಿ ನಡೆಸಿದ ಕೆಲವೇ ಗಂಟೆಗಳಲ್ಲಿ ಗುಪ್ತಚರ ಇಲಾಖೆ ಈ ಎಚ್ಚರಿಕೆ ನೀಡಿದೆ. ದಾಳಿಯಲ್ಲಿ 32 ಮಂದಿ ಗಾಯಗೊಂಡಿದ್ದರು. ದಾಳಿಗೆ ಕಾರಣನಾದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರನನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ