ಜೈಶ್‌ ಉಗ್ರರಿಂದ ಸೇನಾ ಶಿಬಿರದ ಮೇಲೆ ದಾಳಿ: ಇಬ್ಬರು JCO ಹುತಾತ್ಮ


Team Udayavani, Feb 10, 2018, 12:17 PM IST

Jaish-Sanjwan-attack-700.jpg

ಜಮ್ಮು : ಜಮ್ಮು ನಗರದಲ್ಲಿನ ಸಂಜ್ವಾನ್‌ ಸೇನಾ ಶಿಬಿರಕ್ಕೆ ಇಂದು ನಸುಕಿನ ವೇಳೆ ಉಗ್ರರ ಗುಂಪೊಂದು ನುಗ್ಗಿ  ನಡೆಸಿದ ದಾಳಿಯಲ್ಲಿ ಇಬ್ಬರು ಜೂನಿಯರ್‌ ಕಮಿಷನ್‌ಡ್‌ ಆಫೀಸರ್‌ (ಜೆಸಿಓ) ಹುತಾತ್ಮರಾದರೆಂದರೆ ಸಂಸದೀಯ ವ್ಯವಹಾರಗಳ ಸಚಿವ ಅಬ್ದುಲ್‌ ರೆಹಮಾನ್‌ ವೀರಿ ಅವರು ಜಮ್ಮು ಕಾಶ್ಮೀರ ವಿಧಾನಸಭೆಗೆ ತಿಳಿಸಿದರು. 

ಸೇನಾ ಶಿಬಿರದ ಮೇಲೆ ಉಗ್ರರು ನಡೆಸಿದ ದಾಳಿಗೆ ಸುಬೇದಾರ್‌ ಮಗನ್‌ಲಾಲ್‌ ಮತ್ತು ಸುಬೇದಾರ್‌ ಮೊಹಮ್ಮದ್‌ ಆಶ್ರಫ್ ಬಲಿಯಾದರು ಎಂದು ಸಚಿವರು ಹೇಳಿದರು. ಉಗ್ರರ ಗುಂಡಿಗೆ ಆರು ಮಂದಿ ಯೋಧರು ಗಾಯಗೊಂಡಿರುವುದಾಗಿ ಅವರು ತಿಳಿಸಿದರು.

ಸೇನಾ ಶಿಬಿರಕ್ಕೆ ನುಗ್ಗಿ ದಾಳಿ ಮಾಡಿದ ಉಗ್ರರು ಯಾವ ಸಂಘಟನೆಗೆ ಸೇರಿದವರೆಂದು ಸಚಿವರು ಹೇಳಿಲ್ಲವಾದರೂ ಈ ದಾಳಿಯ ಹಿಂದೆ ಜೈಶ್‌ ಎ ಮೊಹಮ್ಮದ್‌ ಉಗ್ರ ಸಂಘಟನೆ ಇದೆ ಎಂದು ಶಂಕಿಸಲಾಗಿರುವುದಾಗಿ ಅವರು ತಿಳಿಸಿದರು. 

ಡಿಜಿಪಿ ಎಸ್‌ ಪಿ ವೈದ್‌ ಅವರು ಹೇಳಿರುವ ಪ್ರಕಾರ ಉಗ್ರರು ಸಂಜ್ವಾನ್‌ ಸೇನಾ ಶಿಬಿರವನ್ನು ಹಿಂಭಾಗದಿಂದ ಪ್ರವೇಶಿಸಿದ್ದಾರೆ. ಆ ಭಾಗದಲ್ಲಿ ಯೋಧರ ಕುಟುಂಬಗಳು ನೆಲೆಸಿರುವ ಕ್ವಾರ್ಟರ್ಸ್‌ಗಳಿವೆ. ಉಗ್ರರು ದಾಳಿಗೆ ಮುನ್ನ ಪರಸ್ಪರ ಪ್ರತ್ಯೇಕಗೊಂಡು ಶಿಬಿರದೊಳಗೆ ನುಗ್ಗಿ ಬಂದಿದ್ದಾರೆ. 

ಐಜಿಪಿ ಎಸ್‌ ಡಿ ಸಿಂಗ್‌ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಾ, “ಉಗ್ರರು ನಸುಕಿನ 4.55ರ ಹೊತ್ತಿಗೆ ಶಿಬಿರವನ್ನು ಹೊಕ್ಕಿದ್ದಾರೆ. ಆ ಸಂದರ್ಭದಲ್ಲಿ ಶಂಕಾಸ್ಪದ ಚಲನವಲನಗಳನ್ನು ಸೆಂಟ್ರಿ ಗುರುತಿಸಿದ್ದಾರೆ. ಆಗಲೇ ಅವರ ಬಂಕರ್‌ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಉಗ್ರರ ನಿರ್ದಿಷ್ಟ ಸಂಖ್ಯೆ ಗೊತ್ತಾಗಿಲ್ಲ.

ಭದ್ರತಾ ಪಡೆಗಳು ಈಗ ಸಂಜ್ವಾನ್‌ ಸೇನಾ ಶಿಬಿರದ ಒಟ್ಟು ಪ್ರದೇಶವನ್ನು ಎಲ್ಲೆಡೆಯಿಂದ ಸುತ್ತುವರಿದಿದ್ದಾರೆ. ಈ ಶಿಬಿರವ ಜಮ್ಮು ಕಾಶ್ಮೀರ 36ನೇ ಬ್ರಿಗೇಡ್‌ನ‌ ಲೈಟ್‌ ಇನ್‌ಫ್ಯಾಂಟ್ರಿಗೆ ಸೇರಿದುದಾಗಿದೆ. 

ಸೇನಾ ಶಿಬಿರ ವ್ಯಾಪ್ತಿ ಪ್ರದೇಶದ ಶಾಲೆಗಳನ್ನು ಮುಚ್ಚಲಾಗಿದೆ. 

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.