ಸಚಿವ ಜವಾಬ್ದಾರಿ ಬೇಡವೆಂದ ಜೇಟ್ಲಿ
Team Udayavani, May 30, 2019, 6:00 AM IST
ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿರುವ ಕಾರಣದಿಂದಾಗಿ ನನ್ನ ಚಿಕಿತ್ಸೆ ಮತ್ತು ಚೇತರಿಕೆಗಾಗಿ ಸಮಯ ಬೇಕಿದೆ. ಹೀಗಾಗಿ ನನ್ನನ್ನು ಹೊಸ ಸರ್ಕಾರದಲ್ಲಿ ಸಚಿವನನ್ನಾಗಿ ಮಾಡಬೇಡಿ ಎಂದು ಕಳೆದ ಅವಧಿಯಲ್ಲಿ ವಿತ್ತ ಸಚಿವರಾಗಿದ್ದ ಅರುಣ್ ಜೇಟ್ಲಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುತ್ತಿದ್ದಂತೆ, ನರೇಂದ್ರ ಮೋದಿ ಸಂಪುಟದಲ್ಲಿ ಯಾರ್ಯಾರು ಸಚಿವರು ಇರುತ್ತಾರೆ ಎಂಬ ಬಗ್ಗೆ ಕುತೂಹಲ ಮೂಡಿತ್ತು. ಅದರಂತೆ ಕಳೆದ ಅವಧಿಯಲ್ಲಿ ವಿತ್ತ ಸಚಿವರಾಗಿದ್ದ ಅರುಣ್ ಜೇಟ್ಲಿಯವರನ್ನು ಅನಾರೋಗ್ಯದ ಕಾರಣದಿಂದ ಕೈಬಿಡುತ್ತಾರೆ ಎಂದೇ ಹೇಳಲಾಗಿತ್ತು. ಇದಕ್ಕೆ ಪೂರಕವಾಗಿ, ಈಗ ಸ್ವತಃ ಜೇಟ್ಲಿ ಅವರೇ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ನನ್ನನ್ನು ಜವಾಬ್ದಾರಿಯಿಂದ ಮುಕ್ತ ಮಾಡಿ ಎಂದು ಕೇಳಿಕೊಂಡಿದ್ದಾರೆ. ಈ ಮಧ್ಯೆ ಬುಧವಾರ ರಾತ್ರಿ ಮೋದಿ ಅವರೇ, ಜೇಟ್ಲಿ ನಿವಾಸಕ್ಕೆ ತೆರಳಿ ಹಣಕಾಸು ಖಾತೆ ವಹಿಸಿಕೊಳ್ಳುವಂತೆ ಮನವೊಲಿಕೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್