ಮುಂದುವರಿದ ರಾಜೀನಾಮೆ ಪರ್ವ: ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ರಾಜೀನಾಮೆ

ಆಜಾದ್ ಮತ್ತು ಆನಂದ್ ಶರ್ಮಾ ಪಕ್ಷದ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು.

Team Udayavani, Aug 24, 2022, 4:14 PM IST

ಮುಂದುವರಿದ ರಾಜೀನಾಮೆ ಪರ್ವ: ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ರಾಜೀನಾಮೆ

ನವದೆಹಲಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಕಾಂಗ್ರೆಸ್ ಮುಖಂಡ ಜೈವೀರ್ ಶೆರ್ಗಿಲ್ ಬುಧವಾರ (ಆಗಸ್ಟ್ 24) ಘೋಷಿಸಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ.

ಇದನ್ನೂ ಓದಿ:ಸಂತೋಷ್ ಪಾಟೀಲ್ ಕೇಸ್: ಕೋರ್ಟ್ ನಲ್ಲೂ ನನಗೆ ಕ್ಲೀನ್ ಚಿಟ್ ಸಿಗುತ್ತದೆ; ಈಶ್ವರಪ್ಪ

ಕಾಂಗ್ರೆಸ್ ಪಕ್ಷ ನಿರ್ಧಾರಗಳನ್ನು ತೆಗೆದುಕೊಳ್ಳುವುದು ದೇಶದ ಮತ್ತು ಸಾರ್ವಜನಿಕ ಹಿತಾಸಕ್ತಿಗಳಿಗಾಗಿ ಅಲ್ಲ ಎಂದು ಹೇಳಲು ನನಗೆ ನೋವಾಗುತ್ತಿದೆ. ಇದು ವ್ಯಕ್ತಿಗಳ ಸ್ವ ಸೇವೆಯ ಹಿತಾಸಕ್ತಿಗಳಿಂದ ಪ್ರಭಾವಿತವಾಗಿದೆ. ಅಷ್ಟೇ ಅಲ್ಲ ನಿರಂತರವಾಗಿ ವಾಸ್ತವತೆಯನ್ನು ನಿರ್ಲಕ್ಷಿಸುತ್ತಿದೆ ಎಂದು ಶೆರ್ಗಿಲ್ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿಗೆ ಬರೆದ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿರುವುದಾಗಿ ವರದಿ ವಿವರಿಸಿದೆ.

ವರದಿಯ ಪ್ರಕಾರ, ಕಳೆದ ಕೆಲವು ತಿಂಗಳಿನಿಂದ ಜೈವೀರ್ ಶೆರ್ಗಿಲ್ ಅವರಿಗೆ ಯಾವುದೇ ಪತ್ರಿಕಾಗೋಷ್ಠಿ ನಡೆಸಲು ಅನುಮತಿ ನೀಡಿರಲಿಲ್ಲವಾಗಿತ್ತು. ಕಾಂಗ್ರೆಸ್ ಹಿರಿಯ ಮುಖಂಡರಾದ ಗುಲಾಂ ನಬಿ ಆಜಾದ್ ಮತ್ತು ಆನಂದ್ ಶರ್ಮಾ ಪಕ್ಷದ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು, ಇದೀಗ ಜೈವೀರ್ ಕೂಡಾ ರಾಜೀನಾಮೆ ನೀಡಿದವರ ಪಟ್ಟಿಯಲ್ಲಿ ಸೇರ್ಪಡೆಗೊಂಡಂತಾಗಿದೆ.

ಕಾಂಗ್ರೆಸ್ ಪಕ್ಷದ ನಾಯಕತ್ವದ ಬಗ್ಗೆ ಕಟುವಾಗಿ ಆಕ್ಷೇಪ ವ್ಯಕ್ತಪಡಿಸಿದ್ದ ಜಿ23 ಗುಂಪಿನಲ್ಲಿ ಗುಲಾಂ ನಬಿ ಆಜಾದ್ ಮತ್ತು ಆನಂದ್ ಶರ್ಮಾ ಕೂಡಾ ಪ್ರಮುಖ ನಾಯಕರಾಗಿದ್ದಾರೆ.

ಟಾಪ್ ನ್ಯೂಸ್

Hebri ಪರಿಸರದಲ್ಲಿ ಮಂಗಗಳ ಸಾವು; ಕಾಡಿಗೆ ತೆರಳುವಾಗ ಇರಲಿ ಜಾಗ್ರತೆ: ವೈದ್ಯರ ಎಚ್ಚರಿಕೆ

Hebri ಪರಿಸರದಲ್ಲಿ ಮಂಗಗಳ ಸಾವು; ಕಾಡಿಗೆ ತೆರಳುವಾಗ ಇರಲಿ ಜಾಗ್ರತೆ: ವೈದ್ಯರ ಎಚ್ಚರಿಕೆ

rishi sun

UK; ಆರ್ಥಿಕ ಹಿಂಜರಿತದಿಂದ ಬ್ರಿಟನ್‌ ಅರ್ಥ ವ್ಯವಸ್ಥೆ ಪಾರು

ದಿ| ಡಾ| ಲಕ್ಷ್ಮಣ ಪ್ರಭು ಅವರಿಗೆ ರಾಷ್ಟ್ರಪತಿಗಳಿಂದ ಪ್ರಶಸ್ತಿ ಪ್ರದಾನ

ದಿ| ಡಾ| ಲಕ್ಷ್ಮಣ ಪ್ರಭು ಅವರಿಗೆ ರಾಷ್ಟ್ರಪತಿಗಳಿಂದ ಪ್ರಶಸ್ತಿ ಪ್ರದಾನ

1-weewewqe

PSLVಯ ಹೊಸ ಎಂಜಿನ್‌ ಪರೀಕ್ಷೆ: ಇಸ್ರೋ

Padma Shri ಸ್ವೀಕರಿಸಿದ ದೇಸಿ ಭತ್ತ ತಳಿ ಸಂರಕ್ಷಕ ಬೆಳೇರಿ

Padma Shri ಸ್ವೀಕರಿಸಿದ ದೇಸಿ ಭತ್ತ ತಳಿ ಸಂರಕ್ಷಕ ಬೆಳೇರಿ

Central Govt ರಫ್ತು ನಿರ್ಬಂಧ ತೆರವು: ಈರುಳ್ಳಿ ದರ ಏರಿಕೆ

Central Govt ರಫ್ತು ನಿರ್ಬಂಧ ತೆರವು: ಈರುಳ್ಳಿ ದರ ಏರಿಕೆ

naksal (2)

Chhattisgarh; ಮತ್ತೆ 12 ನಕ್ಸಲೀಯರ ಹತ್ಯೆ: ಈ ವರ್ಷ ಒಟ್ಟು 103 ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewewqew

ಭಕ್ತರ ದರ್ಶನಕ್ಕೆ ಚಾರ್‌ಧಾಮ್ ಮುಕ್ತ

1-weewewqe

PSLVಯ ಹೊಸ ಎಂಜಿನ್‌ ಪರೀಕ್ಷೆ: ಇಸ್ರೋ

naksal (2)

Chhattisgarh; ಮತ್ತೆ 12 ನಕ್ಸಲೀಯರ ಹತ್ಯೆ: ಈ ವರ್ಷ ಒಟ್ಟು 103 ಬೇಟೆ

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Uddav-2

Uddhav Thackeray ಪಕ್ಷದ ಅಭ್ಯರ್ಥಿ ಪರ ಮುಂಬಯಿ ಸ್ಫೋಟ ಆರೋಪಿ ಪ್ರಚಾರ?

Jagan mohan

Andhra; ಜನರ ಖಾತೆಗೆ ಹಣ ಹಾಕಬೇಡಿ: ಸರಕಾರಕ್ಕೆ ಹೈಕೋರ್ಟ್‌

1-weewewqew

ಭಕ್ತರ ದರ್ಶನಕ್ಕೆ ಚಾರ್‌ಧಾಮ್ ಮುಕ್ತ

Hebri ಪರಿಸರದಲ್ಲಿ ಮಂಗಗಳ ಸಾವು; ಕಾಡಿಗೆ ತೆರಳುವಾಗ ಇರಲಿ ಜಾಗ್ರತೆ: ವೈದ್ಯರ ಎಚ್ಚರಿಕೆ

Hebri ಪರಿಸರದಲ್ಲಿ ಮಂಗಗಳ ಸಾವು; ಕಾಡಿಗೆ ತೆರಳುವಾಗ ಇರಲಿ ಜಾಗ್ರತೆ: ವೈದ್ಯರ ಎಚ್ಚರಿಕೆ

rishi sun

UK; ಆರ್ಥಿಕ ಹಿಂಜರಿತದಿಂದ ಬ್ರಿಟನ್‌ ಅರ್ಥ ವ್ಯವಸ್ಥೆ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.