ಸೂರ್ಯನ ಬಳಿಗೆ ಭೂಮಿ ಹೋದರೆ ಏನಾಗುತ್ತೆ?

ಜೇಮ್ಸ್‌ ವೆಬ್‌ ಟೆಲಿಸ್ಕೋಪ್‌ಗೆ ಮೊದಲ ಟಾಸ್ಕ್ ನೀಡಿದ ವಿಜ್ಞಾನಿಗಳು

Team Udayavani, May 28, 2022, 7:20 AM IST

ಸೂರ್ಯನ ಬಳಿಗೆ ಭೂಮಿ ಹೋದರೆ ಏನಾಗುತ್ತೆ?

ಹೊಸದಿಲ್ಲಿ: “ನಾವಿರುವ ಭೂಮಿ ಸೂರ್ಯನ ಹತ್ತಿರಕ್ಕೆ ಹೋದರೆ ಏನಾದೀತು? ಇನ್ನೇನಾಗುತ್ತೆ, ಸುಟ್ಟು ಬೂದಿಯಾಗುತ್ತದೆ ಎಂಬ ಸರಳ ಉತ್ತರ ಹೇಳಬಹುದು. ಆದರೆ ಅದನ್ನು ಹೊರತುಪಡಿಸಿದಂತೆ ಭೂಮಿ ಯಲ್ಲಿ ಆಗುವ ಬದಲಾ ವಣೆಗಳೇನು’ ಎಂಬುದರ ಅನ್ವೇಷಣೆಗೆ ಖಗೋಳ ವಿಜ್ಞಾನಿಗಳು ಮುಂದಾಗಿದ್ದಾರೆ.

ಈ ಅನ್ವೇಷಣೆಗಾಗಿ, ಇತ್ತೀಚೆಗಷ್ಟೇ ಹಾರಿಬಿಡ ಲಾಗಿರುವ ಅತ್ಯಂತ ಶಕ್ತಿಶಾಲಿ ದೂರದರ್ಶಕವಾದ ಜೇಮ್ಸ್‌ ವೆಬ್‌ ಟೆಲಿಸ್ಕೋಪ್‌ಗೆ ಈ ಜವಾಬ್ದಾರಿಯನ್ನು ಹೊರಿಸಲಾಗಿದೆ. ಈ ದೂರ ದರ್ಶ ಕವು, ಸೂರ್ಯನಿಗೆ ಅತ್ಯಂತ ಸಮೀಪದಲ್ಲಿ ಸುತ್ತು ತ್ತಿರುವ ಭೂಮಿಯ ವಾತಾವರಣವನ್ನೇ ಹೋಲುವ ಎರಡು ಸೂಪರ್‌ ಅರ್ತ್‌ ಗಳಾದ “55 ಕ್ಯಾಂಕ್ರಿ ಇ’ ಹಾಗೂ “ಎಲ್‌ಎಚ್‌ಎಸ್‌ 3844 ಬಿ’ ಗ್ರಹಗಳನ್ನು ಆಯ್ದುಕೊಳ್ಳಲಾಗಿದೆ.

ಈ ಎರಡೂ ಗ್ರಹಗಳ ಅಧ್ಯಯ ನದಿಂದ ಯಾವ ವಿಚಾರಗಳು ತಿಳಿದು ಬರಬಹುದು ಎಂಬ ಬಗ್ಗೆ ವಿಜ್ಞಾನಿಗಳೂ ಈಗಲೇ ಒಂದು ಊಹೆಯನ್ನು ಮಾಡಿಕೊಂಡಿದ್ದಾರೆ. ಭೂಮಿಯು ಸೂರ್ಯನ ಬಳಿಗೆ ಹೋದರೆ ಅದರಲ್ಲಿನ ಜೀವಿಗಳು ಸುಟ್ಟು ಕರಕಲಾಗುತ್ತವೆ ನಿಜ. ಆದರ ಜತೆಯಲ್ಲೇ ಭೂಮಿ ಯಲ್ಲಿನ ತಾಪಮಾನ ನಿಧಾನಕ್ಕೆ ಏರಿಕೆಯಾಗಿ ಭೂಮಿಯೊಳಗಿನ ಲಾವಾ ಆಚೆ ಬರುತ್ತದೆ.

a ಆಗ ಇಡೀ ಭೂಮಿಯೇ ಲಾವಾ ಗೋಳವಾಗಿ ಬದಲಾಗುತ್ತದೆ. ಆದರೆ ಭೂಮಿಯು ತನ್ನನ್ನು ತಾನು ಸುತ್ತಿಕೊಳ್ಳುವುದರಿಂದ ಸೂರ್ಯನಿಗೆ ಅಭಿಮುಖವಾಗಿರುವ ಭಾಗ ಮಾತ್ರ ಬಿಸಿಯಾಗದೇ ಉಳಿದ ಭಾಗಗಳೂ ಬಿಸಿಯಾಗುತ್ತವೆ ಎಂದು ವಿಜ್ಞಾನಿಗಳು ಊಹಿಸಿದ್ದಾರೆ.

ಆದರೆ ಜೇಮ್ಸ್‌ ದೂರದರ್ಶಕವು ಇದಕ್ಕಿಂತ ವಿಭಿನ್ನವಾದ ಅಧ್ಯಯನ ವರದಿಯನ್ನು ಸಲ್ಲಿಸ ಬಹುದೇ ಎಂದು ವಿಜ್ಞಾನಿಗಳು ನಿರೀಕ್ಷಿಸಿದ್ದಾರೆ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.