ಕಣಿವೇಲಿ “ಕಮಲ’ ಅಬಾಧಿತ
Team Udayavani, May 24, 2019, 12:47 PM IST
ಉಗ್ರರ ಹಾವಳಿಯಿಂದ ತತ್ತರಿಸಿರುವ ಕಣಿವೆ ರಾಜ್ಯದ ಜಮ್ಮುವಿನಲ್ಲಿ ಬಿಜೆಪಿ ಮತ್ತೆ ವಿಜಯ ಪತಾಕೆ ಹಾರಿಸಿದೆ. 1.25 ಕೋಟಿ ಜನಸಂಖ್ಯೆಯಿರುವ (2011ರ ಸೆನ್ಸಸ್ ಪ್ರಕಾರ) ಈ ರಾಜ್ಯದಲ್ಲಿ 2014ರ ಚುನಾವಣೆಯಲ್ಲಿ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದುಕೊಂಡಿತ್ತು. ಜಮ್ಮು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಗೆ (ಪಿಡಿಪಿ) ಮೂರು ಕ್ಷೇತ್ರಗಳು ಬಂದಿದ್ದವು. ಈ ಬಾರಿಯೂ ಅದೇ ಫಲಿತಾಂಶ ಪುನರಾವರ್ತನೆಗೊಂಡಿದೆ.
ಪ್ರತ್ಯೇಕತಾವಾದಿಗಳನ್ನು ಹತೋಟಿಗೆ ತರಲು ಕೇಂದ್ರ ಸರ್ಕಾರ ಕೈಗೊಂಡಿದ್ದ ಅನೇಕ ಕ್ರಮಗಳು ಅಲ್ಲಿನ ಜನರ ಮೇಲೆ ಮೋದಿ ಸರ್ಕಾರದ ವಿರುದ್ಧ ದ್ವೇಷದ ಭಾವ ತಂದಿಲ್ಲ ಎಂಬುದು ಈ ಫಲಿತಾಂಶದಿಂದ ಮನದಟ್ಟಾಗಿದೆ. ಪ್ರತ್ಯೇಕತಾ ವಾದಿಗಳ ಮೇಲೆ ಮುಗಿಬಿದ್ದಿದ್ದ ಕೇಂದ್ರ ಸರ್ಕಾರ, ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿರುವ ಸಂವಿಧಾನದ 377ನೇ ಕಲಂ ಅನ್ನು ರದ್ದುಗೊಳಿಸುವ ಕುರಿತಂತೆ ಚಿಂತನೆ ನಡೆಸಿದ್ದು ಅಲ್ಲಿನ ಸ್ಥಳೀಯ ರಾಜಕಾರಣಿಗಳನ್ನು ಕೆರಳಿಸಿತ್ತು. ಹಲವಾರು ಗಣ್ಯರು ಕೇಂದ್ರಕ್ಕೆ ಬಹಿರಂಗ ಎಚ್ಚರಿಕೆ ನೀಡಿದ್ದರು. ಆದರೂ, ಜಮ್ಮು ಪ್ರಾಂತ್ಯದಲ್ಲಿ ಬಿಜೆಪಿಯ ವರ್ಚಸ್ಸು ಕುಂದಿಲ್ಲ ಎಂಬುದು ಈಗ ಸಾಬೀತಾಗಿದೆ.
ಗೆದ್ದ ಪ್ರಮುಖರು
ಫಾರೂಕ್ ಅಬ್ದುಲ್ಲಾ (ಎನ್ಸಿ), ಶ್ರೀನಗರ
ಡಾ. ಜಿತೇಂದ್ರ ಸಿಂಗ್ (ಬಿಜೆಪಿ), ಉಧಮ್ಪುರ
ಸೋತ ಪ್ರಮುಖರು
ಮೆಹಬೂಬಾ ಮುಫ್ತಿ (ಪಿಡಿಪಿ), ಅನಂತನಾಗ್
ರಮಣ್ ಭಲ್ಲಾ (ಕಾಂಗ್ರೆಸ್), ಜಮ್ಮು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್