ಕಾಶ್ಮೀರಿ ನಾಯಕರ ಬಿಡುಗಡೆ
Team Udayavani, Jan 17, 2020, 1:13 AM IST
ಗೃಹ ಬಂಧನದಿಂದ ಬಿಡುಗಡೆಗೊಂಡ ನ್ಯಾಷನಲ್ ಕಾನ್ಫೆರಸ್ ಪಕ್ಷದ ನಾಯಕ ಸಲ್ಮಾನ್ ಸಾಗರ್.
ಶ್ರೀನಗರ: ಸಂವಿಧಾನದ 370ನೇ ವಿಧಿ ರದ್ದು ಬಳಿಕ ಗೃಹಬಂಧನದಲ್ಲಿ ಇರಿಸಲಾಗಿದ್ದ ಜಮ್ಮು ಮತ್ತು ಕಾಶ್ಮೀರದ ರಾಜಕೀಯ ನಾಯಕರ ಪೈಕಿ ಐವರನ್ನು ಗುರುವಾರ ಬಿಡುಗಡೆ ಮಾಡಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಕಳೆದ 5 ತಿಂಗಳಿಂದಲೂ ಬಂಧನದಲ್ಲೇ ಇದ್ದ ನ್ಯಾಷನಲ್ ಕಾನ್ಫರೆನ್ಸ್ನ ಮಾಜಿ ಶಾಸಕ ಅಲ್ತಾಫ್ ಕಾಲೂ, ಮಾಜಿ ಎಂಎಲ್ಸಿ ಶೌಕತ್ ಗಣಿ, ಪಿಡಿಪಿ ಮಾಜಿ ಎಂಎಲ್ಸಿ ನಿಜಾಮುದ್ದೀನ್ ಭಟ್, ಶ್ರೀನಗರ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಸಲ್ಮಾನ್ ಸಾಗರ್ ಹಾಗೂ ಪಿಡಿಪಿ ನಾಯಕ ಮುಖಾ¤ರ್ರನ್ನು ಬಿಡುಗಡೆ ಮಾಡಲಾಗಿದೆ.
ಇದೇ ವೇಳೆ, 370ನೇ ವಿಧಿ ರದ್ದತಿಯ ಸಕಾರಾತ್ಮಕ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು 36 ಕೇಂದ್ರ ಸಚಿವರನ್ನು ಕಣಿವೆ ರಾಜ್ಯಕ್ಕೆ ಕಳುಹಿಸಲು ನಿರ್ಧರಿಸಿರುವ ಕೇಂದ್ರ ಸರಕಾರವನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದ್ದು, ಅಲ್ಲಿ ಎಲ್ಲವೂ ಸಹಜವಾಗಿದೆ ಎಂದಾದ ಮೇಲೆ ಸಚಿವರನ್ನು ಕಳುಹಿಸುತ್ತಿರುವುದೇಕೆ ಎಂದು ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್