ಉಸುಕು ಕಲಾಕೃತಿ: ಸುದರ್ಶನ್ ಪಟ್ನಾಯಕ್ ಕೃಷ್ಣ ಜನ್ಮಾಷ್ಟಮಿ ಶುಭಾಶಯ
Team Udayavani, Aug 14, 2017, 12:23 PM IST
ಹೊಸದಿಲ್ಲಿ : ಇಂದು ಶ್ರೀಕೃಷ್ಣ ಜನ್ಮಾಷ್ಟಮಿ. ಆ ಪ್ರಯುಕ್ತ ಒಡಿಶಾದ ವಿಶ್ವಖ್ಯಾತ ಉಸುಕು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಟ್ವಿಟರ್ ಮೂಲಕ ಕೃಷ್ಣ ಭಕ್ತಾಭಿಮಾನಿಗಳಿಗೆ ಶುಭ ಹಾರೈಸಿದ್ದಾರೆ.ಅಂತೆಯೇ ತಾವು ಒಡಿಶಾದ ಪುರಿಯ ಬೀಚ್ನಲ್ಲಿ ರಚಿಸಿರುವ ಭವ್ಯವಾದ ಶ್ರೀಕೃಷ್ಣನ ಉಸುಕು ಕಲಾಕೃತಿಯನ್ನು ಸಾದರಪಡಿಸಿದ್ದಾರೆ.
“ಎಲ್ಲರಿಗೂ ಶ್ರೀಕೃಷ್ಣ ನಿಂದ ಸುಖ, ಸಂತೋಷ, ಶಾಂತಿ ಅನುಗ್ರಹವಾಗಲೆಂದು ಹಾರೈಸುತ್ತೇನೆ’ ಎಂದು ಕಲಾವಿದ ಸುದರ್ಶನ್ ಶುಭ ಹಾರೈಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ