ಹೆಚ್ಚುವರಿ ಕೆಲಸ ಜೀವಕ್ಕೆ ಕುತ್ತು


Team Udayavani, Oct 7, 2017, 8:00 AM IST

Overtime-6-10.jpg

ಹಾಂಕಾಂಗ್‌: ಬಿಡುವಿಲ್ಲದ ದುಡಿಮೆ ಮನುಷ್ಯನಿಗೆ ಸಾವನ್ನೂ ತಂದೊಡ್ಡುತ್ತದೆ. ಇದಕ್ಕೆ ನಿದರ್ಶನವಾಗುವಂಥ ಘಟನೆಯೊಂದು ಜಪಾನ್‌ನಲ್ಲಿ ನಡೆದಿದೆ. ಒಂದು ತಿಂಗಳಲ್ಲಿ ಬರೋಬ್ಬರಿ 159 ಗಂಟೆ ಹೆಚ್ಚುವರಿ ಅವಧಿ (ಓವರ್‌ಟೈಂ) ಕೆಲಸ ಮಾಡಿದ್ದ ವರದಿಗಾರ್ತಿಯೊಬ್ಬರು ಹೃದಯಾಘಾತಕ್ಕೀಡಾಗಿ ಮೃತರಾಗಿದ್ದಾರೆ. ಜಪಾನ್‌ನ ಎನ್‌ಎಚ್‌ಕೆಯಲ್ಲಿ ರಾಜಕೀಯ ವರದಿಗಾರಿಕೆ ಮಾಡುತ್ತಿದ್ದ ಮಿವಾ ಸಾಡೊ(31) ಅವರ ಮೃತದೇಹ 2013ರಲ್ಲಿ ಟೋಕಿಯೊದಲ್ಲಿ ತಮ್ಮ ಹಾಸಿಗೆ ಮೇಲೆ ಪತ್ತೆಯಾಗಿತ್ತು. ಆಕೆ ಆ ತಿಂಗಳಿನಲ್ಲಿ 159 ಗಂಟೆಗಳ ಹೆಚ್ಚುವರಿ ಕೆಲಸ ಮಾಡಿದ್ದರು ಮತ್ತು ಮೃತರಾಗುವ 2 ದಿನಗಳ ಮೊದಲು ಆ ಇಡೀ ತಿಂಗಳಿನಲ್ಲಿ ಕೇವಲ 2 ದಿನ ರಜೆ ತೆಗೆದುಕೊಂಡಿದ್ದರು. 

‘ಅವರು ನಿಧನರಾಗಿದ್ದು ಅತ್ಯಧಿಕ ಅವಧಿ ಕೆಲಸ ಮಾಡಿದ್ದರಿಂದ’ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಅವರ ಸಾವಿನ 4 ವರ್ಷಗಳ ಬಳಿಕ ಎನ್‌ಎಚ್‌ಕೆ ಈ ವಿಷಯವನ್ನು ಸಾರ್ವಜನಿಕರ ಗಮನಕ್ಕೆ ತಂದಿದೆ. ಈ ಸಾವು ಜಪಾನ್‌ನಲ್ಲಿ ಅವ್ಯಾಹತವಾಗಿರುವ ದೀರ್ಘಾವಧಿಯ ಕೆಲಸದ ವಿರುದ್ಧ ಜನರು ಜಾಗೃತರಾಗುವಂತೆ ಪ್ರೇರೇಪಿಸಿದೆ. ಅಷ್ಟೇ ಅಲ್ಲದೆ ಜಪಾನ್‌ನಲ್ಲಿ ಕರೋಶಿ (ಅಧಿಕ ಕೆಲಸದಿಂದ ಬರುವ ಸಾವು) ಸಮಸ್ಯೆಯನ್ನು ಎತ್ತಿ ತೋರಿಸಿದೆ ಎಂದು ಎನ್‌ಎಚ್‌ಕೆ ಹೇಳಿದೆ.  ಕೆಲಸದ ಅವಧಿಯಲ್ಲಿ ಬದಲಾವಣೆ ತರಲಾಗುವುದು ಎಂದು ಈಗ ಎನ್‌ಎಚ್‌ಕೆ ಶಪಥ ಮಾಡಿದೆ. ಅಲ್ಲದೇ ಇತರ ಕಂಪೆನಿಗಳಲ್ಲಿ ಈವರೆಗೂ ದೀರ್ಘಾವಧಿ ಕೆಲಸಗಳಿಂದ ಉಂಟಾಗಿರುವ ಸಾವುಗಳ ಬಗ್ಗೆಯೂ ಕೂಲಂಕಶ ವರದಿ ನೀಡಿದೆ.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.