- Friday 13 Dec 2019
ಜವಾಹರ್ಲಾಲ್ ನೆಹರೂ ವಿವಿ : ಹಾಸ್ಟೆಲ್ ಶುಲ್ಕ ಇಳಿಕೆ
Team Udayavani, Nov 14, 2019, 12:56 AM IST
ಹೊಸದಿಲ್ಲಿ: ಹಾಸ್ಟೆಲ್ ಶುಲ್ಕದಲ್ಲಿ ಏರಿಕೆ ಮಾಡಿದ್ದಕ್ಕೆ ಜವಾಹರ್ಲಾಲ್ ನೆಹರೂ ವಿವಿಯ ವಿದ್ಯಾರ್ಥಿಗಳು ನಡೆಸಿದ್ದ ಪ್ರತಿಭಟನೆಗೆ ಕೇಂದ್ರ ಸರಕಾರ ಮಣಿದಿದೆ. ಈ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಬುಧವಾರ ಪ್ರಕಟಣೆ ಹೊರಡಿಸಿದೆ.
ಹೊಸ ನಿರ್ಧಾರದ ಪ್ರಕಾರ ಭದ್ರತಾ ಠೇವಣಿ 5,500 ರೂ., ಸೇವಾ ಶುಲ್ಕ 1,700 ರೂ. ಇರಲಿದೆ. ಇದರ ಜತೆಗೆ ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಸೂಕ್ತ ನೆರವು ನೀಡಲು ನಿರ್ಧರಿಸಲಾಗಿದೆ ಎಂದು ವಿವಿಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಈ ವಿಭಾಗದಿಂದ ಇನ್ನಷ್ಟು
-
ನವದೆಹಲಿ:ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣ ಉಲ್ಲೇಖಿಸಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ...
-
ನವದೆಹಲಿ: ಅಸ್ಸಾಂನ ಗುವಾಹಟಿ ಮತ್ತು ದಿಬ್ರುಗಢದಲ್ಲಿ ಅನಿರ್ದಿಷ್ಟಾವಧಿವರೆಗೆ ಜಾರಿಗೊಳಿಸಿದ್ದ ಕರ್ಫ್ಯೂವನ್ನು ಶುಕ್ರವಾರ ಬೆಳಗ್ಗೆ 8ರಿಂದ 1ಗಂಟೆವರೆಗೆ ಸಡಿಸಲಿಸಲಾಗಿದೆ...
-
ಹೊಸದಿಲ್ಲಿ: ಕೇಂದ್ರ ಸರಕಾರ ಹೊಸ ಪಾಸ್ ಪೋರ್ಟ್ ಗಳಲ್ಲಿ ಕಮಲದ ಚಿಹ್ನೆಯನ್ನು ಮುದ್ರಿಸುತ್ತಿದ್ದು, ಪ್ರತಿಪಕ್ಷಗಳ ಟೀಕೆಗೆ ಗುರಿಯಾಗಿದೆ. ಇದೀಗ ವಿದೇಶಾಂಗ ಇಲಾಖೆ...
-
ಕೋಲ್ಕತಾ: ಬಾಡಿಗೆ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ 60 ವರ್ಷದ ಮಹಿಳೆಯ ತಲೆಕತ್ತರಿಸಿ, ಹೊಟ್ಟೆಯನ್ನು ಸೀಳಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ದಕ್ಷಿಣ ಕೋಲ್ಕತಾದಲ್ಲಿ...
-
ಶಿಲ್ಲಾಂಗ್: ಕೇಂದ್ರ ಸರಕಾರದ ಬಹು ಚರ್ಚಿತ ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದು, ಮುಂದೆ ಕಾಯ್ದೆಯಾಗಿ ಜಾರಿಗೆ ಬರಲಿದೆ. ಆದರೆ ಈಶಾನ್ಯ...
ಹೊಸ ಸೇರ್ಪಡೆ
-
ಅಳ್ನಾವರ: ಮಕ್ಕಳು ದೇಶದ ಆಸ್ತಿ ಇದ್ದಂಗೆ. ದೇಶದ ಭವಿಷ್ಯ ನಿರ್ಮಿಸುವ ಗುರುತರ ಜವಾಬ್ದಾರಿ ಅವರ ಹೆಗಲ ಮೇಲಿದೆ. ಅಂತಹ ಮಕ್ಕಳ ಆರೋಗ್ಯದ ಕಡೆ ಗಮನ ಹರಿಸುವುದು ನಮ್ಮೆಲ್ಲರ...
-
ದಾವಣಗೆರೆ: ಬಿಜೆಪಿ ರಾಜ್ಯ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಡಿ.16 ರಂದು ದಾವಣಗೆರೆಗೆ ಆಗಮಿಸುವರು ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಯಶವಂತರಾವ್ ಜಾಧವ್ ತಿಳಿಸಿದ್ದಾರೆ. ನಳೀನ್...
-
ದಾವಣಗೆರೆ: ಮನುಷ್ಯ ಉತ್ಪಾದಿಸುವ ತಂಬಾಕು ಇಂದು ಆತನನ್ನೇ ಬಲಿ ಪಡೆಯುತ್ತಿದೆ. ತಂಬಾಕನ್ನು ವಿವಿಧ ರೀತಿಯಲ್ಲಿ ಬಳಸಿಕೊಳ್ಳುವುದರ ಮೂಲಕ ಮನುಷ್ಯ ಅದರ ದಾಸನಾಗುತ್ತಿದ್ದಾನೆ...
-
ಹುಬ್ಬಳ್ಳಿ: ಕೇಂದ್ರ ಸರಕಾರ ಪೌರತ್ವ ತಿದ್ದುಪಡಿ ಕಾಯ್ದೆಗೆ ಮುಂದಾಗುತ್ತಿದ್ದಂತೆ ಆಂತರಿಕ ಭದ್ರತಾ ಪಡೆ (ಐಎಸ್ಡಿ) ಹಾಗೂ ಪೊಲೀಸ್ ಇಲಾಖೆಯಿಂದ ಹು-ಧಾ ಅವಳಿ ನಗರ...
-
ನವದೆಹಲಿ:ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣ ಉಲ್ಲೇಖಿಸಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ...