- Sunday 15 Dec 2019
ಜೆ.ಎನ್.ಯು. ದೇಶದ ದುಬಾರಿ ಕೇಂದ್ರೀಯ ವಿಶ್ವವಿದ್ಯಾನಿಲಯ
Team Udayavani, Nov 14, 2019, 9:12 PM IST
ಹೊಸದಿಲ್ಲಿ: ದಿಲ್ಲಿಯಲ್ಲಿರುವ ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿ ಮಕ್ಕಳ ಹಾಸ್ಟೆಲ್ ಶುಲ್ಕವನ್ನು ಹೆಚ್ಚಿಸಲಾಗಿದೆ. ಇದು ದೇಶದ ಇತರ ಕೇಂದ್ರೀಯ ವಿಶ್ವ ವಿದ್ಯಾನಿಲಯಗಳಿಗೆ ಹೋಲಿಸಿದರೆ ದುಬಾರಿ ವಿಶ್ವವಿದ್ಯಾನಿಲಯವಾಗಿ ಮಾರ್ಪಟ್ಟಿದೆ. ಮುಂಬರುವ ಶೈಕ್ಷಣಿಕ ವರ್ಷದ ಬಳಿಕ ಇದು ಜಾರಿಯಾಗಲಿದೆ.
ಜೆ.ಎನ್.ಯು. ವಿದ್ಯಾರ್ಥಿಗಳು ತಮ್ಮ ಹಾಸ್ಟೆಲ್ ಮತ್ತು ಊಟೋಪಹಾರವೆಚ್ಚಕ್ಕಾಗಿ 27,600 – 32,000 ರೂ. ಖರ್ಚು ಮಾಡುತ್ತಿದ್ದರು. ಈ ವರ್ಷ ಈ ದರ ಪರಿಷ್ಕೃತಗೊಂಡಿದ್ದು, 55,000 -61,000 ರೂ.ಗೆ ಹೆಚ್ಚಿಸಲಾಗಿದೆ. ಈ ಹೆಚ್ಚಳಗೊಂಡ ವೆಚ್ಚ ದಿಲ್ಲಿ ಜೆ.ಎನ್.ಯು. ಅನ್ನು ದೇಶದ ದುಬಾರಿ ವಿವಿಯನ್ನಾಗಿಸಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ನೂತನ ಶುಲ್ಕ ಅನ್ವಯವಾಗಲಿದೆ.
ದೇಶದ ವಿವಿಧ ಕೇಂದ್ರೀಯ ವಿಶ್ವವಿದ್ಯಾನಿಲಯಗಳಲ್ಲಿ ಶುಲ್ಕಗಳು (ಹಾಸ್ಟೆಲ್ ಮತ್ತು ಊಟೋಪಹಾರ) ಯಾವ ರೀತಿಯಾಗಿವೆ ಎಂದು ನೋಡುವುದಾದರೆ:
– ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾನಿಲಯ:
ಪ್ರಸ್ತುತ ಶುಲ್ಕ – 27,600-32,000
ಪರಷ್ಕೃತ ಶುಲ್ಕ – 55,000-61,000
– ದಿಲ್ಲಿ ವಿಶ್ವವಿದ್ಯಾನಿಲಯ – 40,000 – 55,000
– ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯ – 35,000
– ವಿಶ್ವ ಭಾರತಿ ವಿಶ್ವವಿದ್ಯಾನಿಲಯ – 21,600-30,400
– ಅಲಹಾಬಾದ್ ವಿಶ್ವವಿದ್ಯಾನಿಲಯ – 28,500
– ಬನಾರಸ್ ಹಿಂದೂ ವಿಶ್ವವಿದ್ಯಾನಿಲಯ – 27,400
– ಗುರು ಘಾಸಿದಾಸ್ ವಿಶ್ವವಿದ್ಯಾನಿಲಯ – 22,000-25,200
– ಪಾಂಡಿಚೇರಿ ವಿಶ್ವವಿದ್ಯಾನಿಲಯ – 12,000-15,200
– ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯ – 14,400
– ಹೈದರಾಬಾದ್ ವಿಶ್ವವಿದ್ಯಾನಿಲಯ – 14,000
ಈ ವಿಭಾಗದಿಂದ ಇನ್ನಷ್ಟು
-
ಹೊಸದಿಲ್ಲಿ: ಬಾಲಾಕೋಟ್ ಮೇಲೆ ದಾಳಿ ನಡೆಸಿದ ಬಳಿಕ ನಮ್ಮ ಸೇನೆ ಪಾಕಿಸ್ಥಾನದ ಸೇನಾ ಕ್ಯಾಂಪ್ ಗಳ ಮೇಲೆ ದಾಳಿ ಮಾಡಲು ಸಿದ್ದವಾಗಿತ್ತು ಎಂದು ಭಾರತೀಯ ವಾಯುಸೇನೆಯ...
-
ನವದೆಹಲಿ: ಮನೆಯೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಮೂವರು ಮಹಿಳೆಯರು ಸಜೀವ ದಹನವಾಗಿ, ನಾಲ್ವರು ಗಂಭೀರ ಗಾಯಗೊಂಡ ಘಟನೆ ಶಾಲಿಮಾರ್ ಭಾಗ್ ಪ್ರದೇಶದಲ್ಲಿ ಶನಿವಾರ...
-
ದಿಬ್ರುಗಢ್: ಕೇಂದ್ರ ಸರಕಾರದ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಈಶಾನ್ಯ ರಾಜ್ಯದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಅಸ್ಸಾಂ ರಾಜ್ಯದ...
-
ಹೊಸದಿಲ್ಲಿ: ಅತ್ಯಾಚಾರ ಅಪರಾಧಿಗಳಿಗೆ ಆರು ತಿಂಗಳ ಒಳಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ...
-
ನವದೆಹಲಿ: ರಾಹುಲ್ ಗಾಂಧಿ ತನ್ನ ಹೆಸರಿನ ಜೊತೆಗೆ ಸಾವರ್ಕರ್ ಹೆಸರು ಸೇರಿಸಿಕೊಳ್ಳಬೇಕಾದರೆ “ವೀರ್ ಸಾವರ್ಕರ್ ಅವರಂತೆಯೇ ಧೈರ್ಯಶಾಲಿಯಾಗಿರಬೇಕೆಂದು” ಬಿಜೆಪಿ...
ಹೊಸ ಸೇರ್ಪಡೆ
-
ವಿಜಯಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಪಂ ಕಚೇರಿ ಎದುರು ಅನಿರ್ದಿಷ್ಟ ಧರಣಿ ಆರಂಭಿಸಿದ್ದ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ...
-
ಬೀದರ: ಜಿಲ್ಲಾ ಮತ್ತು ತಾಲೂಕು ಕನ್ನಡ ಸಮ್ಮೇಳನದ ಮಾದರಿಯಲ್ಲಿ ವಲಯ ಮತ್ತು ಗ್ರಾಮ ಕಸಾಪ ಘಟಕಗಳು ಹಮ್ಮಿಕೊಳ್ಳುವ ಕನ್ನಡ ಸಾಹಿತ್ಯ ಸಮ್ಮೆಳನಕ್ಕೆ ಕೇಂದ್ರ ಘಟಕದಿಂದ...
-
ಹರಿಹರ: ರೈಲ್ವೆ ಹಳಿ ಡಬ್ಲಿಂಗ್ ಕಾಮಗಾರಿ ಹಿನ್ನೆಲೆಯಲ್ಲಿ ಡಿ.15ರಿಂದ ಜ.13ರವರೆಗಿನ ಸುಮಾರು ಒಂದು ತಿಂಗಳವ ರೆಗೆ ಹರಿಹರ-ಚಿತ್ರದುರ್ಗ ಪ್ಯಾಸೆಂಜರ್ ಗಾಡಿ ಸಂಚಾರ...
-
ಕಲಬುರಗಿ: ಕಲಬುರಗಿ ಮತ್ತು ಯಾದಗಿರಿ ಡಿಸಿಸಿ ಬ್ಯಾಂಕ್ನಲ್ಲಿ ಟ್ರಾಕ್ಟರ್, ಪೈಪ್ಲೈನ್ ಮತ್ತು ಪಾಲಿಹೌಸ್ ಹಾಗೂ ತೋಟಗಾರಿಕೆ ಬೆಳೆಗೆ ಪಡೆದ ದೀರ್ಘಾವಧಿ...
-
ಮಣಿಪಾಲ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲೀಗ ಕಂಬಳದ ಕಹಳೆಯದ್ದೇ ಸದ್ದು. ಪ್ರತಿ ಶನಿವಾರ ಒಂದಲ್ಲ ಒಂದು ಕಡೆ ಕಂಬಳ ನಡೆಯುತ್ತಿದೆ. ಅಂತೆಯೇ ಡಿಸೆಂಬರ್ 14 ಮತ್ತು...