ಜಯದೇವನ್ ಅಧಿಕಾರ ಸ್ವೀಕಾರ
Team Udayavani, Jun 5, 2019, 3:00 AM IST
ಚೆನ್ನೈ: ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೋರೇಷನ್ (ಐಒಸಿ)ನ ತಮಿಳುನಾಡು ಮತ್ತು ಪುದುಚೇರಿ ಕಾರ್ಯ ನಿರ್ವಾಹಕ ನಿರ್ದೇಶಕರಾಗಿ ಪಿ.ಜಯದೇವನ್ ಇತ್ತೀಚೆಗೆ ಅಧಿಕಾರ ವಹಿಸಿಕೊಂಡರು. ಆರ್.ಸೀತಾರತ್ನನ್ ಅವರಿಂದ ಅಧಿಕಾರ ಸ್ವೀಕರಿಸಿದ ಜಯದೇವನ್, ಕಾರ್ಯ ನಿರ್ವಾಹಕ ನಿರ್ದೇಶಕ ಹುದ್ದೆ ಜತೆಯಲ್ಲಿ ತಮಿಳುನಾಡು ಮತ್ತು ಪುದುಚೇರಿ ತೈಲ ಉದ್ಯಮಗಳ ರಾಜ್ಯಮಟ್ಟದ ಸಂಯೋಜಕರಾಗಿಯೂ (ಎಸ್ಎಲ್ಸಿ) ಕಾರ್ಯ ನಿರ್ವಹಿಸಲಿದ್ದಾರೆ.
ಮೂರು ದಶಕಗಳಿಗೂ ಹೆಚ್ಚು ಕಾಲ ಇಂಡಿಯನ್ ಆಯಿಲ್ ಸಂಸ್ಥೆಯ ಎಲ್ಪಿಜಿ ಮತ್ತು ಸಮಾನಾಂತರ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಲ್ಲದೆ, ಎಂಜಿನಿಯರಿಂಗ್ ಮತ್ತು ಮಾರಾಟ ವಿಭಾಗಗಳಲ್ಲೂ ಅವರು ಸೇವೆ ಸಲ್ಲಿಸಿದ್ದಾರೆ. ಸಿವಿಲ್ ಎಂಜಿನಿಯರ್ ತರಬೇತಿ ಹೊಂದಿದ ಜಯದೇವನ್, ಪೆಟ್ರೋಲಿಯಂ ಮ್ಯಾನೇಜ್ಮೆಂಟ್ನಲ್ಲಿ ಸ್ಲೋವಿನಿಯಾ ವಿಶ್ವವಿದ್ಯಾಲಯದ ಪದವಿ ಪಡೆದಿದ್ದಾರೆ.
ಈ ಹಿಂದೆ ನವದೆಹಲಿಯಲ್ಲಿ ಇಂಡಿಯನ್ ಆಯಿಲ್ಸ್ ಕಾರ್ಪೋರೇಟ್ ಕಚೇರಿಯ ಚೇರ್ಮನ್ ಸೆಕ್ರೆಟರಿಯೇಟ್ನ ಮುಖ್ಯಸ್ಥರಾಗಿ ಸೇವೆ ಸಲ್ಲಿಸುವ ಅವಧಿಯಲ್ಲಿ ಅವರು ವ್ಯಾಪಕವಾಗಿ ಪ್ರಯಾಣ ಮಾಡಿದ್ದಲ್ಲದೆ, ತೈಲ ಮತ್ತು ಅನಿಲದ ಪ್ರಮುಖ ಜಾಗತಿಕ ಪಾಲುದಾರರೊಂದಿಗೆ ಸಂವಹನ ನಡೆಸಿರುವ ಅಪಾರ ಅನುಭವ ಅವರಿಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್