ಜಯಾ ಅಪರಾಧಿಯಲ್ಲ
Team Udayavani, Jan 24, 2019, 12:30 AM IST
ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯ ಲಲಿತಾ ಅವರನ್ನು ಅಕ್ರಮ ಆಸ್ತಿ ಸಂಪಾದನೆ ಮೊಕದ್ದಮೆಯಲ್ಲಿ ಅಪರಾಧಿ ಎಂದು ಕರೆಯುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ಜೊತೆಗೆ, ಅವರು ಅಪರಾಧಿ ಎಂಬ ಕಾರಣಕ್ಕೆ ಅವರ ಸ್ಮಾರಕ ನಿರ್ಮಿಸದಂತೆ ತಡೆ ನೀಡಬೇಕೆಂದು ಅರ್ಜಿದಾರರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸಾರ್ವಜ ನಿಕರ ಹಣ ಬಳಸಿ ಜಯಲಲಿತಾ ಸ್ಮಾರಕ ನಿರ್ಮಿಸುವುದನ್ನು ವಿರೋಧಿಸಿ ದೇಶೀಯ ಮಕ್ಕಳ್ ಶಕ್ತಿ ಕಚ್ಚಿ ಅಧ್ಯಕ್ಷ ಎಂ.ಎಲ್. ರವಿ ದೂರು ಸಲ್ಲಿಸಿದ್ದರು. ಸರ್ಕಾರ ಜಯಲಿಲಿತಾರ ಹಣ ಬಳಸಿ ಸ್ಮಾರಕ ನಿರ್ಮಿಸುತ್ತಿದ್ದರೆ ಅದನ್ನು ವಾಪಸು ನೀಡಲು ಕ್ರಮ ಕೈಗೊಳ್ಳಬೇಕು. ಏಕೆಂದರೆ ಅದು ಜಯಲಲಿತಾರ ಅಕ್ರಮ ಆಸ್ತಿಯಾದ್ದರಿಂದ ಅದು ಸಾರ್ವಜನಿಕರಿಗೆ ಸೇರಿದ್ದು ಎಂದು ಅರ್ಜಿಯಲ್ಲಿ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ