ಜಯಾ ಆಸ್ತಿ ಸಹೋದರನ ಮಕ್ಕಳಿಗೆ! ಮದ್ರಾಸ್‌ ಹೈಕೋರ್ಟ್‌ನಿಂದ ಮಹತ್ವದ ತೀರ್ಪು


Team Udayavani, May 28, 2020, 6:46 AM IST

ಜಯಾ ಆಸ್ತಿ ಸಹೋದರನ ಮಕ್ಕಳಿಗೆ! ಮದ್ರಾಸ್‌ ಹೈಕೋರ್ಟ್‌ನಿಂದ ಮಹತ್ವದ ತೀರ್ಪು

ಚೆನ್ನೈ: ಅಂತೂ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ಕರ್ನಾಟಕ ಮೂಲದ ಜೆ.ಜಯಲಲಿತಾ ಅವರ 900 ಕೋಟಿ ರೂ.ಗೂ ಹೆಚ್ಚಿನ ಆಸ್ತಿಗೆ ಉತ್ತರಾಧಿಕಾರಿಗಳು ಸಿಕ್ಕಿದ್ದಾರೆ! ಜಯಲಲಿತಾ ಅವರ ಸಹೋದರ ಜೆ. ಜಯಕುಮಾರ್‌ ಅವರ ಮಕ್ಕಳಾದ ಜೆ.ದೀಪಾ ಮತ್ತು ಜೆ. ದೀಪಕ್‌ ಅವರೇ ಉತ್ತರಾಧಿಕಾರಿಗಳು. ಇವರಿಗೆ ಎಲ್ಲ ಆಸ್ತಿ ಸಿಗಬೇಕು ಎಂದು ಮದ್ರಾಸ್‌ ಹೈಕೋರ್ಟ್‌ ತೀರ್ಪು ನೀಡಿದೆ. ಜಯಲಲಿತಾರಿಗೆ ವಿವಾಹವಾಗಿಲ್ಲ. ಇನ್ನು ಉಳಿದಿರುವುದು ಅವರ ಸೋದರ ಜೆ.ಜಯಕುಮಾರ್‌ ಅವರ ಮಕ್ಕಳು. ಹಿಂದೂ ಉತ್ತರಾಧಿಕಾರ ಕಾಯ್ದೆ ಪ್ರಕಾರ, ಇವರು ಕ್ಲಾಸ್‌ 2 ವಾರಸುದಾರರಾಗುತ್ತಾರೆ ಎಂದು ಕೋರ್ಟ್‌ ಹೇಳಿದೆ. ದೀಪಕ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ| ಎನ್‌. ಕಿರುಬಕಾರನ್‌ ಮತ್ತು ನ್ಯಾ| ಅಬ್ದುಲ್‌ ಖುದೋಸ್‌ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠವು ಜಯಲಲಿತಾ ಅವರ ಎಲ್ಲ ಆಸ್ತಿಗಳನ್ನು ನಿರ್ವಹಿಸಲು ಜಯಕುಮಾರ್‌ ಅವರ ಮಕ್ಕಳಿಗೆ ಅನುಮತಿ ನೀಡಿತು.

ಕೋರ್ಟ್‌ ಅಭಿಪ್ರಾಯ ಕೇಳಬೇಕೇ?
ತಮಿಳುನಾಡು ಸರಕಾರವಾಗಲಿ, ಜಯಲಲಿತಾ ಸಂಬಂಧಿಗಳಾಗಲಿ ಕೋರ್ಟ್‌ನ ಈ ಸಲಹೆಯನ್ನು ಪಾಲಿಸಲೇಬೇಕು ಎಂದೇನಿಲ್ಲ. ಈಗಾಗಲೇ ಸರಕಾರ ಈ ಕಟ್ಟಡವನ್ನು ಅಧ್ಯಾದೇಶ ಮೂಲಕ ವಶಪಡಿಸಿಕೊಳ್ಳಲು ಮುಂದಾಗಿದೆ. ಆದರೆ ಈ ನಿವಾಸ ವಶಪಡಿಸಿಕೊಳ್ಳಲು, ತಮಿಳುನಾಡು ಸರಕಾರ ದೀಪಾ ಮತ್ತು ದೀಪಕ್‌ಗೆ 100 ಕೋಟಿ ರೂ.ನೀಡಬೇಕಾಗಿ ಬರಬಹುದು. ಕೋರ್ಟ್‌ನ ಪ್ರಶ್ನೆ ಜನರ ಈ ಪ್ರಮಾಣದ ಹಣವನ್ನು ಸ್ಮಾರಕಕ್ಕಾಗಿ ವೆಚ್ಚಮಾಡಬೇಕೇ ಎಂಬುದು.

ವೇದ ನಿಲಯಂ ಸ್ಮಾರಕ ಬೇಡ
ತೀರ್ಪಿನ ಸಂದರ್ಭದಲ್ಲಿ ಹೈಕೋರ್ಟ್‌, ಚೆನ್ನೈಯ ಪೋಯೆಸ್‌ ಗಾರ್ಡನ್‌ನಲ್ಲಿರುವ ಜಯಲಲಿತಾ ಅವರ ಅಧಿಕೃತ ನಿವಾಸ “ವೇದ ನಿಲಯಂ’ ಅನ್ನು ಸರಕಾರಿ ಸ್ಮಾರಕವನ್ನಾಗಿ ಮಾಡಬೇಕೇ ಎಂಬ ಬಗ್ಗೆ ಪುನರ್‌ ಪರಿಶೀಲನೆ ಮಾಡಿ ಎಂದು ತಮಿಳುನಾಡು ಸರಕಾರಕ್ಕೆ ಸಲಹೆ ನೀಡಿದೆ. ಈ ರೀತಿ ಖಾಸಗಿ ಕಟ್ಟಡಗಳನ್ನು ಜನರ ಹಣವನ್ನು ಬಳಕೆ ಮಾಡಿ ವಶಪಡಿಸಿಕೊಳ್ಳುವುದು ಸರಿಯಲ್ಲ. ಇದು ಮುಗಿಯದ ಪ್ರಕ್ರಿಯೆ. ಇದಕ್ಕೆ ಬದಲಾಗಿ ಇದೇ ನಿವಾಸವನ್ನು ಖಾಯಂ ಆಗಿ ಮುಖ್ಯಮಂತ್ರಿಗಳ ನಿವಾಸ ಮತ್ತು ಕಚೇರಿ ಮಾಡಿ ಎಂದು ಕೋರ್ಟ್‌ ಹೇಳಿದೆ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.