ಈ ಗ್ರಾಮದಲ್ಲಿ ಜೀನ್ಸ್-ಶಾರ್ಟ್ಸ್ ನಿಷೇಧ: ನಿರ್ಬಂಧ ಉಲ್ಲಂಘಿಸಿದ್ರೆ ಬಹಿಷ್ಕಾರದ ಶಿಕ್ಷೆ!

ಇತ್ತೀಚಿಗೆ ಇಲ್ಲಿಯ ಪಂಚಾಯಿತಿ ಹೊಸ ಕಟ್ಟಳೆಯೊಂದನ್ನು ಜಾರಿಗೆ ತಂದಿದೆ.

Team Udayavani, Mar 10, 2021, 5:59 PM IST

Shorts

ಮುಜಫರ್ ನಗರ : ಉತ್ತರ ಪ್ರದೇಶದ ಮುಜಫರ್ ನಗರ ಜಿಲ್ಲೆಯ ಪಿಪಲ್ಶಾ ಗ್ರಾಮದಲ್ಲಿ ಜಿನ್ಸ್ ಹಾಗೂ ಶಾರ್ಟ್‍ಗಳ ಮೇಲೆ ನಿರ್ಬಂಧ ಹೇರಲಾಗಿದೆ. ಈ ಗ್ರಾಮದಲ್ಲಿ ಹುಡುಗಿಯರು ಜೀನ್ಸ್ ಫ್ಯಾಂಟ್ ಹಾಗೂ ಹುಡುಗರು ಶಾರ್ಟ್ಸ್ ಧರಿಸುವಂತಿಲ್ಲ. ಒಂದು ವೇಳೆ ಈ ನಿಮಯ ಉಲ್ಲಂಘಿಸಿದರೆ ಬಹಿಷ್ಕಾರದ ಶಿಕ್ಷೆ ವಿಧಿಸಲಾಗುತ್ತದೆ.

ಚರ್ತವಾಲಾ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ಪಿಪಲ್ಶಾ ಗ್ರಾಮದಲ್ಲಿ ಹೆಚ್ಚಾಗಿ ರಜಪೂತ ಸಮುದಾಯ ನೆಲೆಸಿದೆ. ಇತ್ತೀಚಿಗೆ ಇಲ್ಲಿಯ ಪಂಚಾಯಿತಿ ಹೊಸ ಕಟ್ಟಳೆಯೊಂದನ್ನು ಜಾರಿಗೆ ತಂದಿದೆ. ಗ್ರಾಮದಲ್ಲಿ ಹುಡುಗಿಯರು ಜೀನ್ಸ್ ಹಾಗೂ ಹುಡುಗರು ಶಾರ್ಟ್ಸ್ ಧರಿಸದಂತೆ ನಿರ್ಬಂಧ ಹೇರಿದೆ.

ಜೀನ್ಸ್ ಹಾಗೂ ಶಾರ್ಟ್ಸ್ ಪಾಶ್ಚಾತ್ಯ ಶೈಲಿ. ಇವು ನಮ್ಮ ಸಂಪ್ರದಾಯಕ್ಕೆ ವಿರೋಧಿ. ಈ ಹಿನ್ನೆಲೆ ಎಲ್ಲರೂ ಸಾಂಪ್ರದಾಯಿಕ ಉಡುಗೆ ಧರಿಸುವಂತೆ ಪಂಚಾಯತ್ ಮುಖ್ಯಸ್ಥರಲ್ಲೊಬ್ಬರಾದ ಪುರಾನ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಈ ನಿಯಮ ಉಲ್ಲಂಘಿಸಿದರೆ, ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಸಮುದಾಯದಿಂದ ಬಹಿಷ್ಕಾರ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

MUST WATCH

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

ಹೊಸ ಸೇರ್ಪಡೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.