ಕರ್ನಾಟಕ ರಾಜ್ಯಪಾಲರ ನಿರ್ಧಾರ: ಜೇಠ್ಮಲಾನಿ ಸುಪ್ರೀಂ ಕೋರ್ಟಿಗೆ
Team Udayavani, May 17, 2018, 12:43 PM IST
ಹೊಸದಿಲ್ಲಿ : ಕರ್ನಾಟಕದಲ್ಲಿ ಬಹುಮತ ಇಲ್ಲದ ಬಿಜೆಪಿಯನ್ನು ಸರಕಾರ ರಚಿಸುವಂತೆ ಕೇಳಿರುವ ರಾಜ್ಯಪಾಲರ ನಿರ್ಧಾರವು ಸಾಂವಿಧಾನಿಕ ಅಧಿಕಾರದ ಸಂಪೂರ್ಣ ದುರಪಯೋಗವಾಗಿದೆ ಎಂದಿರುವ ಹಿರಿಯ ನ್ಯಾಯವಾದಿ ಮತ್ತು ಕಾನೂನು ಪರಿಣತ ರಾಮ್ ಜೇಠ್ಮಲಾನಿ ಅವರು ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ವೈಯಕ್ತಿಕ ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಲೇರಿದ್ದಾರೆ.
ಜೇಠ್ಮಲಾನಿ ಅವರ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿರುವ ವರಿಷ್ಠ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ, ನಾಳೆ ಇದೇ ವಿಷಯಕ್ಕೆ ಸಂಬಂಧಿಸಿ ಮತ್ತೆ ಸೇರಲಿರುವ ಮೂವರು ನ್ಯಾಯಮೂರ್ತಿಗಳ ವಿಶೇಷ ಪೀಠವು ಈ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಲಿದೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA