ಮೇ 31ಕ್ಕೆ ಭಾರತೀಯ ಚುನಾವಣಾ ಆಯೋಗದ ಮುಂದೆ ಸೊರೇನ್ ಹಾಜರು?
Team Udayavani, May 21, 2022, 7:52 PM IST
ನವದೆಹಲಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಮೇ 31ರಂದು ನವದೆಹಲಿಯಲ್ಲಿ ಭಾರತೀಯ ಚುನಾವಣಾ ಆಯೋಗದ ಮುಂದೆ ಹಾಜರಾಗುವ ಸಾಧ್ಯತೆ ಇದೆ.
ಚುನಾವಣಾ ಆಯೋಗದ ಸೂಚನೆ ಹಿನ್ನೆಲೆಯಲ್ಲಿ ಅವರು ಈ ಕ್ರಮ ಕೈಗೊಳ್ಳಲಿದ್ದಾರೆ. ನಿಯಮ ಮೀರಿ ಜಾರ್ಖಂಡ್ನಲ್ಲಿ ಗಣಿಯ ಗುತ್ತಿಗೆಯನ್ನು ತಮ್ಮ ಹೆಸರಿಗೆ ಮಾಡಿಕೊಂಡ ಆರೋಪವನ್ನು ಮುಖ್ಯಮಂತ್ರಿ ಎದುರಿಸುತ್ತಿದ್ದಾರೆ.
ಬಿಜೆಪಿ ಮುಖಂಡರೊಬ್ಬರು ಜಾರ್ಖಂಡ್ ರಾಜ್ಯಪಾಲರಿಗೆ ಸಲ್ಲಿಸಲಾಗಿದ್ದ ದೂರು ಚುನಾವಣಾ ಆಯೋಗಕ್ಕೆ ವರ್ಗಾವಣೆಗಿತ್ತು. ಅದನ್ನು ಪರಿಶೀಲಿಸಿದ ಆಯೋಗ ಈಗಾಗಲೇ ಅವರಿಗೆ ನೋಟಿಸ್ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ