ಜಾರ್ಖಂಡ್ ಮಾವೋವಾದಿ ನಾಯಕ ಮಹಾರಾಷ್ಟ್ರದಲ್ಲಿ ಬಂಧನ
Team Udayavani, Sep 18, 2022, 5:06 PM IST
ಮುಂಬಯಿ: ತನ್ನ ಮೇಲೆ ಸುಮಾರು 15 ಲಕ್ಷ ರೂ. ಬಹುಮಾನ ಹೊತ್ತಿದ್ದ ಜಾರ್ಖಂಡ್ ಮಾವೋವಾದಿ ನಾಯಕನನ್ನು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳವು ರವಿವಾರ ಪಾಲ್ಘರ್ ಜಿಲ್ಲೆಯಿಂದ ಬಂಧಿಸಿದೆ ಎಂದು ಎಟಿಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಾವೋವಾದಿ ಕರು ಹುಲಾಸ್ ಯಾದವ್ (45) ಜಾರ್ಖಂಡ್ನಲ್ಲಿ ನಿಷೇಧಿತ ಸಿಪಿಐ (ಮಾವೋವಾದಿ) ಪ್ರಾದೇಶಿಕ ಸಮಿತಿ ಸದಸ್ಯರಾಗಿದ್ದರು. ಮುಂಜಾನೆಯ ಕಾರ್ಯಾಚರಣೆಯಲ್ಲಿ, ಎಟಿಎಸ್ ಅಧಿಕಾರಿಗಳು ನಲಸೋಪಾರಾ ಪ್ರದೇಶದ ಚಾಲ್ ಮೇಲೆ ದಾಳಿ ನಡೆಸಿ ಬಂಧಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಜಾರ್ಖಂಡ್ನ ಹಜಾರಿಬಾಗ್ನ ನಿವಾಸಿಯಾದ ಯಾದವ್, ವೈದ್ಯಕೀಯ ಚಿಕಿತ್ಸೆಗಾಗಿ ಮಹಾರಾಷ್ಟ್ರಕ್ಕೆ ಬಂದಿದ್ದ ಎಂದು ಅವರು ಹೇಳಿದರು. ಕಾರ್ಯಾಚರಣೆಯ ಬಗ್ಗೆ ಜಾರ್ಖಂಡ್ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
MUST WATCH
ಹೊಸ ಸೇರ್ಪಡೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ