ಜಾರ್ಖಂಡ್ ಮುನಿಸಿಪಲ್ ಚುನಾವಣೆ: ಮತ ಎಣಿಕೆ, ಬಿಜೆಪಿ ಪಾರಮ್ಯ
Team Udayavani, Apr 20, 2018, 4:03 PM IST
ರಾಂಚಿ, ಜಾರ್ಖಂಡ್: ಇದೇ ಎಪ್ರಿಲ್ 16ರಂದು ನಡೆದಿದ್ದ ಜಾರ್ಖಂಡ್ ಮುನಿಸಿಪಲ್ ಚುನಾವಣೆಯ ಮತ ಎಣಿಕೆಯೊಂದಿಗೆ ಫಲಿತಾಂಶಗಳು ಇಂದು ಶುಕ್ರವಾರ ಪ್ರಕಟವಾಗುತ್ತಿದ್ದು ರಾಜ್ಯದಲ್ಲಿನ ಆಳುವ ಬಿಜೆಪಿ ತನ್ನ ಪಾರಮ್ಯವನ್ನು ತೋರುತ್ತಿದೆ.
ಅನೇಕ ಪೌರಾಡಳಿತೆಗಳಲ್ಲಿ ಬಿಜೆಪಿ ಪ್ರಬಲ ಲೀಡ್ ಸ್ಥಾಪಿಸಿದೆ. ಅನಂತರದ ಬೆಳವಣಿಗೆಯಲ್ಲಿ ವಿರೋಧ ಪಕ್ಷಗಳಾದ ಕಾಂಗ್ರೆಸ್, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮತ್ತು ಜಾರ್ಖಂಡ್ ವಿಕಾಸ್ ಮೋರ್ಚಾ (ಜೆವಿಎಂ) ಗಮನಾರ್ಹ ಗಳಿಕೆಯನ್ನು ಸ್ಥಾಪಿಸಿವೆ.
ಜಾರ್ಖಂಡ್ನ 34 ಪೌರಾಡಳಿತೆಗಳಿಗೆ ನಡೆದಿರುವ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಎಂಎಂ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು.
ಜಾರ್ಖಂಡ್ ಸಿಎಂ ರಘುಬರ್ ದಾಸ್ ಅವರು ರಾಜ್ಯದಲ್ಲಿನ ಪೌರಾಡಳಿತೆಗೆ ನಡೆದಿರುವ ಚುನಾವಣೆಯಲ್ಲಿ ಬಿಜೆಪಿಯ ವಿಜಯಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರೇ ಕಾರಣರಾಗಿದ್ದು ಆ ಕಾರಣಕ್ಕೆ ಅವರನ್ನು ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!