ವಾಹಿನಿ ಸಂಪಾದಕರ ಪ್ರಚೋದನಕಾರಿ ಭಾಷಣದ ವಿರುದ್ಧ ತನಿಖೆ
Team Udayavani, Mar 11, 2020, 1:25 PM IST
ಜಾರ್ಖಂಡ್: ಗಲಭೆ ಮಾಡುವವರಿಗೆ ಉದ್ಯೋಗ ದೊರೆಯದಂತೆ ಮಾಡುತ್ತೇವೆ ಎಂದು ವಾಹಿನಿಯೊಂದರ ಸಂಪಾದಕರು ಹೇಳಿದ್ದಾರೆ ಎಂಬ ಆರೋಪದ ಬಗ್ಗೆ ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಈ ಬಗ್ಗೆ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಮಂಗಳವಾರ ಟ್ವೀಟ್ ಮಾಡಿದ್ದಾರೆ.
ಜಾರ್ಖಂಡ್ ಪೊಲೀಸ್ ಮಹಾ ನಿರ್ದೇಶಕರು ಕೂಡ ಆ ಬಗ್ಗೆ ಪ್ರತಿಕ್ರಿಯೆ ನೀಡಿ, ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ಹೇಳಿದ್ದಾರೆ. ವಾಹಿನಿಯ ಸಂಪಾದಕರು ವೀಡಿಯೋ ಟ್ವೀಟ್ ಮಾಡಿದ್ದರಿಂದ ಅದರ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ.
मेयर, पूर्व मंत्री, विधायक, व्यापारी और उद्योगपतियों के साथ कई गणमान्यों ने ली दंगाईयों के #आर्थिक_बहिष्कार की शपथ.
राँची का चाणक्य होटल बना ऐतिहासिक मुहिम का गवाह। आप भी शपथ ले और वीडियो हमें भेजें। pic.twitter.com/p9YF3PwYVA
— Suresh Chavhanke “Sudarshan News” (@SureshChavhanke) March 9, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ