ಮೊದಲ ಬ್ಯಾಚ್‌ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಜಿಯೋ ಇನ್‌ಸ್ಟಿಟ್ಯೂಟ್‌


Team Udayavani, Jul 20, 2022, 10:12 PM IST

ಮೊದಲ ಬ್ಯಾಚ್‌ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಜಿಯೋ ಇನ್‌ಸ್ಟಿಟ್ಯೂಟ್‌

ಮುಂಬೈ: ಜಿಯೋ ಇನ್‌ಸ್ಟಿಟ್ಯೂಟ್‌ ತನ್ನ ಮೊದಲ ಬ್ಯಾಚ್‌ನ ವಿದ್ಯಾರ್ಥಿಗಳನ್ನು ಇಂದು ನಡೆದ ಕಾರ್ಯಕ್ರಮದಲ್ಲಿ ಸ್ವಾಗತಿಸಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಅವರ ಪಾಲಕರು, ಜಿಯೋ ಇನ್‌ಸ್ಟಿಟ್ಯೂಟ್‌ನ ಸಿಬ್ಬಂದಿ, ರಿಲಾಯನ್ಸ್‌ ಕುಟುಂಬದ ಸದಸ್ಯರು ಹಾಗೂ ಉದ್ಯಮ ಮತ್ತು ಶಿಕ್ಷಣ ವಲಯದ ಮುಖ್ಯಸ್ಥರು ಭಾಗವಹಿಸಿದ್ದರು. ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಮತ್ತು ಡಿಜಿಟಲ್‌ ಮೀಡಿಯಾ ಮತ್ತು ಮಾರ್ಕೆಟಿಂಗ್‌ ಸಂಹನಗಳಲ್ಲಿ ಒಟ್ಟು ಎರಡು ಸ್ನಾತಕೋತ್ತರ ಪದವಿಯನ್ನು ಜಿಯೋ ಇನ್‌ಸ್ಟಿಟ್ಯೂಟ್‌ ಆರಂಭಿಸುತ್ತಿದೆ. ತರಗತಿಗಳು ಜುಲೈ 21 ರಿಂದ ಆರಂಭವಾಗಲಿದೆ.

ಜಿಯೋ ಇನ್‌ಸ್ಟಿಟ್ಯೂಟ್‌ನ ಮೊದಲ ಸ್ನಾತಕೋತ್ತರ ಪದವಿಯ ಬ್ಯಾಚ್‌ನಲ್ಲಿ ವಿವಿಧ ಪ್ರದೇಶಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿದ್ದಾರೆ. 19 ರಾಜ್ಯಗಳು ಮತ್ತು ದಕ್ಷಿಣ ಆಫ್ರಿಕಾ, ಭೂತಾನ್‌, ನೇಪಾಳ ಮತ್ತು ಘಾನಾ ದೇಶದ ವಿದ್ಯಾರ್ಥಿಗಳು ಮೊದಲ ಬ್ಯಾಚ್‌ನಲ್ಲಿದ್ದಾರೆ. ಇಂಜಿನಿಯರಿಂಗ್‌, ವಿಜ್ಞಾನ, ಕಲೆ, ವಾಣಿಜ್ಯ, ಸಮೂಹ ಮಾಧ್ಯಮ ಮತ್ತು ಮ್ಯಾನೇಜ್‌ಮೆಂಟ್‌ ಸ್ಟಡೀಸ್‌/ಬ್ಯುಸಿನೆಸ್‌ ಅಡ್ಮಿನಿಸ್ಟ್ರೇಶನ್‌ ವಿಭಾಗದಿಂದ ಬಂದ ವಿದ್ಯಾರ್ಥಿಗಳೂ ಇದರಲ್ಲಿದ್ದಾರೆ. ಜಾಹೀರಾತು, ಆಟೋಮೋಟಿವ್, ಬ್ಯಾಂಕಿಂಗ್‌, ನಿರ್ಮಾಣ, ಡಿಜಿಟಲ್‌ ಮಾಧ್ಯಮ, ಎಡ್‌ಟೆಕ್, ಫಿನ್‌ಟೆಕ್‌, ಆರೋಗ್ಯ ಸೇವೆ, ಮಾಹಿತಿ ತಂತ್ರಜ್ಞಾನ, ಲಾಜಿಸ್ಟಿಕ್ಸ್‌, ಸಣ್ಣ ಹಣಕಾಸು, ತೈಲ ಮತ್ತು ಅನಿಲ, ಫಾರ್ಮಾ, ಟೆಲಿಕಾಂ, ಸರ್ಕಾರ, ಎನ್‌ಜಿಒ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸರಾಸರಿ ಸುಮಾರು 4 ವರ್ಷಗಳವರೆಗೆ ಕೆಲಸ ಮಾಡಿದ ಅನುಭವವನ್ನು ವಿದ್ಯಾರ್ಥಿಗಳು ಹೊಂದಿದ್ದಾರೆ.

ಇದನ್ನೂ ಓದಿ : ಧರ್ಮಸ್ಥಳದ ಧರ್ಮಾಧಿಕಾರಿಗಳಿಗೆ ದೆಹಲಿಯಲ್ಲಿ ಬೆಳ್ತಂಗಡಿ ಕ್ಷೇತ್ರದ ಶಾಸಕರಿಂದ ಸ್ವಾಗತ

ಎರಡೂ ಕೋರ್ಸ್‌ಗಳನ್ನು ಜಾಗತಿಕ ಶೈಕ್ಷಣಿಕ ಸಂಸ್ಥೆಗಳು ಮತ್ತು ಉದ್ಯಮದ ಪರಿಣಿತರು ಮತ್ತು ಪ್ರೊಫೆಸರ್‌ಗಳು ಬೋಧಿಸಲಿದ್ದಾರೆ. ಪ್ರಾಥಮಿಕ ಬೋಧನೆಯ ಜೊತೆಗೆ ಅಗತ್ಯ ಜೀವನ ಕೌಶಲವನ್ನೂ ರೂಪಿಸುವಲ್ಲಿ ಜಿಯೋ ಇನ್‌ಸ್ಟಿಟ್ಯೂಟ್‌ ಗಮನ ಹರಿಸಿದೆ. ವಿದೇಶದಲ್ಲಿ ಅಧ್ಯಯನ ಅವಧಿಯನ್ನೂ ಜಿಯೋ ಇನ್‌ಸ್ಟಿಟ್ಯೂಟ್‌ ಯೋಜಿಸಿದ್ದು, ಜನಪ್ರಿಯ ಜಾಗತಿಕ ವಿಶ್ವವಿದ್ಯಾಲಯಗಳಿಗೆ ವಿದ್ಯಾರ್ಥಿಗಳು ತೆರೆದುಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.