ಉಗ್ರರ ಅಟ್ಟಹಾಸ:ನಾಲ್ವರು ಪೊಲೀಸರ ಅಪಹರಣ; ಮೂವರ ಬರ್ಬರ ಹತ್ಯೆ
Team Udayavani, Sep 21, 2018, 10:54 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಶುಕ್ರವಾರ ಅಟ್ಟಹಾಸ ಮೆರೆದಿದ್ದು , ನಾಲ್ವರು ಪೊಲೀಸರನ್ನು ಅಪಹರಿಸಿದ್ದು ಮೂವರನ್ನು ಹತ್ಯೆಗೈದಿದ್ದಾರೆ.
ದಕ್ಷಿಣ ಕಾಶ್ಮೀರದ ಶೋಪಿಯಾನ್ನಿಂದ ಗುರುವಾರ ರಾತ್ರಿ ಮೂವರು ವಿಶೇಷ ಪೊಲೀಸ್ ಅಧಿಕಾರಿಗಳು ಮತ್ತು ಓರ್ವ ಪೊಲೀಸ್ ಸಿಬಂದಿಯನ್ನು ಅಪಹರಿಸಿದ್ದರು. ಆ ಪೈಕಿ ಮೂವರು ಶವಗಳಾಗಿ ಪತ್ತೆಯಾಗಿದ್ದಾರೆ. ಇನ್ನೋರ್ವ ಅಧಿಕಾರಿ ನಾಪತ್ತೆಯಾಗಿದ್ದಾರೆ.
ಹಿಜ್ಬುಲ್ ಮುಜಾಹಿದ್ದೀನ್ ಉಗ್ರರು ಕೃತ್ಯ ಎಸಗಿದ್ದು , ಆಡಿಯೋವೊಂದನ್ನು ಬಿಡುಗಡೆ ಮಾಡಿ ಕಾಶ್ಮೀರದ ಎಲ್ಲಾ ವಿಶೇಷ ಪೊಲೀಸ್ ಅಧಿಕಾರಿಗಳು ರಾಜೀನಾಮೆ ನೀಡಬೇಕು ಎಂದು ಧಮ್ಕಿ ಹಾಕಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ