ಮೂರು ವರ್ಷಗಳಲ್ಲಿ 733 ಉಗ್ರರ ಹತ್ಯೆ

ಕಾರ್ಯಾಚರಣೆ ವೇಳೆ 112 ನಾಗರಿಕರು ಹತ

Team Udayavani, Jun 26, 2019, 5:00 AM IST

37

ನವದೆಹಲಿ: ಭಯೋತ್ಪಾದಕರನ್ನು ಮಟ್ಟ ಹಾಕಲು ಪಣ ತೊಟ್ಟಿರುವ ಕೇಂದ್ರ ಸರ್ಕಾರವು ಕಳೆದ 3 ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 700ಕ್ಕೂ ಅಧಿಕ ಭಯೋತ್ಪಾದಕರನ್ನು ಹೊಡೆದುರುಳಿಸಿದೆ.

ಹೀಗೆಂದು ಕೇಂದ್ರ ಗೃಹ ಸಚಿವಾಲಯವು ಮಂಗಳವಾರ ಲೋಕಸಭೆಗೆ ಮಾಹಿತಿ ನೀಡಿದೆ. ಪ್ರಸಕ್ತ ವರ್ಷದ ಜನವರಿಯಿಂದ ಜೂನ್‌ವರೆಗಿನ ಅವಧಿಯಲ್ಲಿ ಒಟ್ಟು 113 ಉಗ್ರರನ್ನು ಮಟ್ಟಹಾಕಲಾಗಿದೆ. 2018ರಲ್ಲಿ 257 ಉಗ್ರರು, 2017ರಲ್ಲಿ 213 ಮತ್ತು 2016ರಲ್ಲಿ 150 ಭಯೋತ್ಪಾದಕರನ್ನು ಹತ್ಯೆಗೈಯ್ಯಲಾಗಿದೆ. ಈ ಮೂಲಕ 3 ವರ್ಷಗಳಲ್ಲಿ ಒಟ್ಟು 733 ಉಗ್ರರನ್ನು ಸದೆಬಡಿದಂತಾಗಿದೆ ಎಂದು ಗೃಹ ಇಲಾಖೆ ತಿಳಿಸಿದೆ. ಇದೇ ವೇಳೆ, ಈ ಅವಧಿಯಲ್ಲಿ ಒಟ್ಟು 112 ನಾಗರಿಕರು ಕೂಡ ಅಸುನೀಗಿದ್ದಾರೆ ಎಂದು ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಜಿ. ಕಿಶನ್‌ ರೆಡ್ಡಿ ಹೇಳಿದ್ದಾರೆ.

ಐಸಿಸ್‌ ನಂಟು: 155 ಮಂದಿ ಸೆರೆ
ನಿಷೇಧಿತ ಇಸ್ಲಾಮಿಕ್‌ ಸ್ಟೇಟ್(ಐಸಿಸ್‌) ಉಗ್ರ ಸಂಘಟನೆಯ ಸದಸ್ಯರು ಹಾಗೂ ಆ ಸಂಘಟನೆ ಬಗ್ಗೆ ಮೃದು ಧೋರಣೆ ಹೊಂದಿರುವ ಒಟ್ಟು 155 ಮಂದಿಯನ್ನು ಈವರೆಗೆ ಬಂಧಿಸಲಾಗಿದೆ ಎಂದೂ ಗೃಹ ಸಚಿವಾಲಯ ಮಾಹಿತಿ ನೀಡಿದೆ. ಐಸಿಸ್‌ ಉಗ್ರ ಸಂಘಟನೆಯು ತನ್ನ ಸಿದ್ಧಾಂತವನ್ನು ಪ್ರಚುರಪಡಿಸಲು ವಿವಿಧ ಇಂಟರ್ನೆಟ್-ಆಧರಿತ ಸಾಮಾಜಿಕ ಮಾಧ್ಯಮಗಳನ್ನು ಬಳಸುತ್ತಿದೆ. ಇದರ ಬಗ್ಗೆ ಭದ್ರತಾ ಸಂಸ್ಥೆಗಳು ನಿಗಾ ಇಟ್ಟಿವೆ ಎಂದೂ ಕಿಶನ್‌ ರೆಡ್ಡಿ ಹೇಳಿದ್ದಾರೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.