ಫಾರೂಖ್, ಓಮರ್ ಅಬ್ದುಲ್ಲಾ ಭೇಟಿಯಾಗಲಿರುವ ಪಕ್ಷದ ಸದಸ್ಯರು; ರಾಜ್ಯಪಾಲರ ಅನುಮತಿ
Team Udayavani, Oct 6, 2019, 8:12 AM IST
ಹೊಸದಿಲ್ಲಿ: ಆರ್ಟಿಕಲ್ 370 ರದ್ದಾದ ನಂತರ ಗೃಹ ಬಂಧನದಲ್ಲಿರುವ ನ್ಯಾಶನಲ್ ಕಾನ್ಫರೆನ್ಸ್ ನಾಯಕರಾದ ಫಾರೂಖ್ ಅಬ್ದುಲ್ಲಾ ಮತ್ತು ಓಮರ್ ಅಬ್ದುಲ್ಲಾ ಅವರನ್ನು ಭೇಟಿಯಾಗಲು ಪಕ್ಷದ 15 ಜನರ ನಿಯೋಗಕ್ಕೆ ಅನುಮತಿ ನೀಡಲಾಗಿದೆ.
ಜಮ್ಮು ಕಾಶ್ಮೀರದ ರಾಜ್ಯಪಾಲ ಸತ್ಯಪಾಲ್ ಮಲಿಕ್ ಶನಿವಾರ ಅನುಮತಿ ನೀಡಿದ್ದಾರೆ.
81ರ ಹರೆಯದ ನ್ಯಾಶನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ಧುಲ್ಲಾ ಶ್ರೀನಗರದ ಮನೆಯಲ್ಲಿ ಗೃಹಬಂಧನದಲ್ಲಿದ್ದರೆ, ಪಕ್ಷದ ಉಪಾಧ್ಯಕ್ಷರೂ ಆಗಿರುವ ಅವರ ಪುತ್ರ ಓಮರ್ ಅಬ್ದುಲ್ಲಾ ಅವರನ್ನು ಪ್ರವಾಸಿ ಬಂಗಲೆಯಲ್ಲಿ ಗೃಹ ಬಂಧನದಲ್ಲಿರಿಸಲಾಗಿದೆ.
ಪಕ್ಷದ ಪ್ರಾಂತೀಯ ಅಧ್ಯಕ್ಷ ದೇವೆಂದರ್ ಸಿಂಗ್ ರಾನಾ ಅವರ ನೇತೃತ್ವದ 15 ಜನರ ನಿಯೋಗ ಪಕ್ಷದ ವರಿಷ್ಠರನ್ನು ಭೇಟಿಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?