ವಾಸೀಂ ಬರಿ ಹತ್ಯೆ ಪ್ರಕರಣ: ರಕ್ಷಣೆಗೆ ನಿಯೋಜಿಸಲಾಗಿದ್ದ ಎಂಟು ಪೊಲೀಸರ ಬಂಧನ
Team Udayavani, Jul 9, 2020, 9:34 AM IST
ಶ್ರೀನಗರ: ಉಗ್ರಗಾಮಿಗಳು ಇಲ್ಲಿನ ಬಂಡಿಪೊರಾ ಬಿಜೆಪಿ ನಾಯಕ ವಾಸೀಂ ಬರಿ ಅವರನ್ನು ಹತ್ಯೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ರಕ್ಷಣೆಗೆ ನಿಯೋಜಿಸಲಾಗಿದ್ದ ಎಂಟು ಪೊಲೀಸರನ್ನು ಜಮ್ಮು ಕಾಶ್ಮೀರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಬಿಜೆಪಿ ನಾಯಕ ಶೇಕ್ ವಾಸೀಂ ಬರಿ, ತಂದೆ ಬಶೀರ್ ಅಹಮದ್ ಶೇಕ್, ಮತ್ತು ಸಹೋದರ ಉಮರ್ ಸುಲ್ತಾನ್ ಅವರ ಮೇಲೆ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಉಗ್ರರು ದಾಳಿ ನಡೆಸಿದ್ದರು. ಉಗ್ರರ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಫಲಿಸಿರಲಿಲ್ಲ.
ಆದರೆ ಈ ಕುಟುಂಬದ ರಕ್ಷಣೆಗೆಂದು ನಿಯೋಜಿಸಲಾಗಿದ್ದ ಎಂಟು ಪೊಲೀಸರು ಈ ಸಮಯದಲ್ಲಿ ವಾಸೀಂ ಬರಿ ಕುಟಂಬದ ಮನೆಯ ಕಟ್ಟಡದ ಮೊದಲ ಮಹಡಿಯಲ್ಲಿ ಕುಳಿತಿದ್ದರು. ಆದರೆ ವಾಸೀಂ ಬರಿ, ತಂದೆ ಮತ್ತು ಸಹೋದರ ಅದೇ ಕಟ್ಟಡದ ಕೆಳಗಿನ ತಮ್ಮ ಅಂಗಡಿಯಲ್ಲಿದ್ದರು. ಉಗ್ರರು ಅಂಗಡಿಗೆ ದಾಳಿ ಮಾಡಿ ಕೊಲೆ ಮಾಡಿದ್ದಾರೆ.
ಪೊಲೀಸರನ್ನು ವಶಕ್ಕೆ ಪಡೆದಿರುವ ವಿಚಾರವನ್ನು ಜಮ್ಮು ಕಾಶ್ಮೀರ ಐಜಿ ವಿಜಯ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ