ಶೋಪಿಯಾನ್:ಸೇನೆಯಿಂದ ಲಷ್ಕರ್ ಉಗ್ರ ಸೆರೆ,ಓರ್ವನ ಹತ್ಯೆ
Team Udayavani, Sep 10, 2017, 10:08 AM IST
ಶ್ರೀನಗರ: ಶೋಪಿಯಾನ್ನಲ್ಲಿ ಭಾನುವಾರ ಸೇನಾ ಪಡೆಗಳು ನಡೆಸಿದ ಕಾರ್ಯಾಚರಣೆ ಯಲ್ಲಿ ಲಷ್ಕರ್-ಎ-ತೋಯ್ಬಾ ಸಂಘಟನೆಯ ಓರ್ವ ಉಗ್ರನನ್ನು ಜೀವಂತವಾಗಿ ಸೆರೆ ಹಿಡಿದಿದ್ದು, ಹಿಜ್ಬುಲ್ ಉಗ್ರನನ್ನು ಗುಂಡಿಕ್ಕಿ ಹತ್ಯೆಗೈಯಲಾಗಿದೆ.
ಬಾರ್ಬಹಾ ಎಂಬಲ್ಲಿ ಸೇನಾ ಪಡೆಗಳು ಉಗ್ರರ ಅಡಗುತಾಣದ ಮೇಲೆ ಶನಿವಾರ ಸಂಜೆಯೆ ಕಾರ್ಯಾಚರಣೆಗಿಳಿದ್ದಿದ್ದು ಈ ವೇಳೆ ಶಸ್ತ್ರಾಸ್ತ್ರ ಸಹಿತ ಉಗ್ರ ಅದಿಲ್ ದಾರ್ನನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಹತ್ಯೆಗೀಡಾದ ಉಗ್ರ ತಾರೀಖ್ ಹಾ ಭಟ್ ಎಂದು ಗುರುತಿಸಲಾಗಿದೆ.
ಸ್ಥಳದಲ್ಲಿ ಇನ್ನಿಬ್ಬರು ಉಗ್ರರು ಅಡಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು ಕಾರ್ಯಾಚರಣೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ