ಶ್ರೀನಗರದಲ್ಲಿ ಎನ್ಕೌಂಟರ್: ಇಬ್ಬರು ಲಷ್ಕರ್ ಉಗ್ರರ ಹತ್ಯೆ
Team Udayavani, Apr 10, 2022, 11:15 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದಲ್ಲಿ ಭಾನುವಾರ ನಡೆದ ಎನ್ಕೌಂಟರ್ನಲ್ಲಿ ಲಷ್ಕರ್-ಇ-ತೊಯ್ಬಾ ಸಂಘಟನೆಗೆ ಸೇರಿದ ಇಬ್ಬರನ್ನು ಕೊಲ್ಲಲಾಗಿದೆ.
ಅವರಿಬ್ಬರು ಏ.4ರಂದು ಸಿಆರ್ಪಿಎಫ್ ಯೋಧರ ಮೇಲೆ ಗುಂಡು ಹಾರಿಸಿ, ಒಬ್ಬ ಯೋಧನ ಹತ್ಯೆ ಕಾರಣರಾಗಿದ್ದರು. ಶ್ರೀನಗರ ಬಿಶೇಂಬರ್ ನಗರದಲ್ಲಿ ಇಬ್ಬರು ಉಗ್ರರು ಅಡಗಿದ್ದ ಬಗ್ಗೆ ಸುಳಿವು ಲಭಿಸಿತ್ತು. ಆ ಪ್ರದೇಶವನ್ನು ಸುತ್ತುವರಿದು ಕಾರ್ಯಾಚರಣೆ ನಡೆಸಲು ಉದ್ದೇಶಿಸಲಾಗಿತ್ತು. ಈ ಸಂದರ್ಭದಲ್ಲಿಯೇ ಉಗ್ರರಿಬ್ಬರು ಗುಂಡು ಹಾರಿಸಿದ್ದರಿಂದ ಅದು ಎನ್ಕೌಂಟರ್ ಆಗಿ ಮಾರ್ಪಾಡಾಯಿತು. ಅಂತಿಮವಾಗಿ ಅವರಿಬ್ಬರನ್ನು ಕೊಲ್ಲಲಾಯಿತು.
ಗುಂಡಿನ ಕಾಳಗದಲ್ಲಿ ಮೂವರು ಭದ್ರತಾ ಪಡೆಯ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ