ಜಮ್ಮು ಕಾಶ್ಮೀರ: ನಗರ ಸ್ಥಳೀಯಾಡಳಿತೆ ಚುನಾವಣೆ; ಮತದಾನ ಆರಂಭ


Team Udayavani, Oct 8, 2018, 10:47 AM IST

jk-polls-700.jpg

ಜಮ್ಮು/ಶ್ರೀನಗರ : ಜಮ್ಮು ಕಾಶ್ಮೀರದ 1,145 ವಾರ್ಡುಗಳನ್ನು ಒಳಗೊಂಡ 422 ಮುನಿಸಿಪಲ್‌ ಕಾರ್ಪೊರೇಶನ್‌ ಚುನಾವಣೆಯ ಮೊದಲ ಹಂತ ಇಂದು ಆರಂಭವಾಗಿದೆ. ಮತದಾನ ಶಾಂತಿಯುತವಾಗಿ ನಡೆಯುತ್ತಿರುವುದಾಗಿ ವರದಿಯಾಗಿದೆ. 

ಉಗ್ರ ಬೆದರಿಕೆಗಳು, ಪ್ರತ್ಯೇಕತಾವಾದಿ ಗುಂಪುಗಳಿಂದ ಬಹಿಷ್ಕಾರ, ಮತ್ತು ಎರಡು ಪ್ರಮುಖ ಪ್ರಾದೇಶಿಕ ಪಕ್ಷಗಳಾದ ನ್ಯಾಶನಲ್‌ ಕಾನ್ಫರನ್ಸ್‌  (ಎನ್‌ಸಿ) ಮತ್ತು ಪೀಪಲ್ಸ್‌ ಡೆಮೋಕ್ರಾಟಿಕ್‌ ಪಾರ್ಟಿ (ಪಿಡಿಪಿ) ಬಹಿಷ್ಕಾರದ ನಡುವೆಯೇ ಈ ಚುನಾವಣೆಗಳು ನಡೆಯುತ್ತಿರುವದು ಗಮನಾರ್ಹವಾಗಿದೆ. 

ಇಂದು ಸೋಮವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು ಸಂಜೆ 4 ಗಂಟೆಗೆ ಮುಗಿಯಲಿದೆ. 

ಚುನಾವಣಾ ಆಯೋಗದ ಮಾಹಿತಿಯ ಪ್ರಕಾರ ಒಟ್ಟು 1,283 ಅಭ್ಯರ್ಥಿಗಳು 422 ಮುನಿಸಿಪಲ್‌ ವಾರ್ಡುಗಳ ಕಣದಲ್ಲಿ ಇದ್ದಾರೆ. ಈ ಬಾರಿ ಅತ್ಯಧಿಕ ಸಂಖ್ಯೆಯ ಪಕ್ಷೇತರರು ಕಣದಲ್ಲಿರುವುದು ವಿಶೇಷವಾಗಿದೆ.

ಚುನಾವಣೆಗಳು ಸಾಂಗವಾಗಿ ನಿರ್ಭಿಡೆಯಿಂದ ನಡೆಸಿಕೊಡುವ ನಿಟ್ಟಿನಲ್ಲಿ ಅಭೂತಪೂರ್ವ ಭದ್ರತಾ ವ್ಯವಸ್ಥೆಗಳನ್ನು ಏರ್ಪಡಿಸಲಾಗಿದೆ. ಅಂತೆಯೇ ಎಲ್ಲ ಅಭ್ಯರ್ಥಿಗಳಿಗೆ ಅವರು ತಂಗಿರು ಹೊಟೇಲುಗಳಲ್ಲಿ ಕ್ಲಸ್ಟರ್‌ ಭದ್ರತೆಯನ್ನು ಅಥವಾ ವೈಯ್ಯಕ್ತಿಕ ಭದ್ರತೆಯನ್ನು ಕಾಶ್ಮೀರ ಕಣಿವೆಯಲ್ಲಿ  ವ್ಯವಸ್ಥೆಗೊಳಿಸಲಾಗಿದೆ. 

ಈ ಬಾರಿಯ ಮುನಿಸಿಪಲ್‌ ಚುನಾವಣೆಯಲ್ಲಿ ಮೊದಲ ಬಾರಿಗೆಂಬಂತೆ ಎರಡು ಸಂಗತಿಗಳು ಗಮನಾರ್ಹವಾಗಿವೆ : 1. ಮೊದಲ ಬಾರಿಗೆ ಇಲೆಕ್ಟ್ರಾನಿಕ್‌ ವೋಟಿಂಗ್‌ ಮಶೀನ್‌ಗಳನ್ನು ಬಳಸಲಾಗುತ್ತಿರುವುದು; 2. ವಲಸಿಗರಿಗೆ ಅಂಚೆ ಮತಪತ್ರಗಳನ್ನು ಪೂರೈಸಿ ಮತದಾನಕ್ಕೆ ಅವಕಾಶ ಕಲ್ಪಿಸಿರುವುದು. 

ಮತ ಎಣಿಕೆ ಅಕ್ಟೋಬರ್‌ 20ರಂದು ನಡೆಯಲಿದೆ. ಚುನಾವಣೆ ಕರ್ತವ್ಯದಲ್ಲಿರುವ ಎಲ್ಲ ಸರಕಾರಿ ಸಿಬಂದಿಗಳಿಗೆ ಒಂದು ತಿಂಗಳ ಹೆಚ್ಚುವರಿ ವೇತನವನ್ನು ಕೇಂದ್ರ ಸರಕಾರ ಪ್ರಕಟಿಸಿರುವುದು ಮುಖ್ಯ ಕಾರ್ಯದರ್ಶಿ ಬಿವಿಆರ್‌ ಸುಬ್ರಹ್ಮಣ್ಯಂ ತಿಳಿಸಿದ್ದಾರೆ. 

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.