ಬಹುಕೋಟಿ ಹಗರಣ: ಆ.29ರಂದು ಫಾರೂಕ್ ಅಬ್ದುಲ್ಲ ಕೋರ್ಟಿಗೆ
Team Udayavani, Jul 21, 2018, 4:14 PM IST
ಶ್ರೀನಗರ : ಜಮ್ಮು ಕಾಶ್ಮೀರ ಕ್ರಿಕೆಟ್ ಅಸೋಸಿಯೇಶನ್ನಲ್ಲಿ ನಡೆದಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿ ಜಾಮೀನು ಪಡೆಯುವ ಸಲುವಾಗಿ ತನ್ನ ಮುಂದೆ ಆಗಸ್ಟ್ 29ರಂದು ಹಾಜರಾಗುವಂತೆ ಸ್ಥಳೀಯ ನ್ಯಾಯಾಲಯ ನ್ಯಾಶನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲ ಅವರಿಗೆ ಆದೇಶಿಸಿದೆ.
ಈ ಹಗರಣದ ತನಿಖೆಯಲ್ಲಿ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಬೇಕೆಂದು ಕೋರಿ ಅಬ್ದುಲ್ಲ ಅವರ ವಕೀಲರು ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ಕೋರ್ಟ್ ಹೊರಡಿಸಿರುವ ಮಧ್ಯಾವಧಿ ಆದೇಶದಲ್ಲಿ “ಜಾಮೀನು ಕೋರಿಕೆಗೆ ಸಂಬಂಧಿಸಿ ಅರ್ಜಿದಾರರು ಮೊದಲಾಗಿ ಕೋರ್ಟಿನಲ್ಲಿ ಹಾಜರಾಗಬೇಕು; ಆ ಬಳಿಕವಷ್ಟೇ ಖುದ್ದು ಹಾಜರಾತಿಗೆ ವಿನಾಯಿತಿ ನೀಡುವ ವಿಷಯವನ್ನು ಪರಿಗಣಿಸಲಾಗುವುದು’ ಎಂದು ನ್ಯಾಯಾಲಯ ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು