ಹಂದ್ವಾರ ಎನ್ ಕೌಂಟರ್ ಅಂತ್ಯ: ಇಬ್ಬರು ಉಗ್ರರ ದಮನ
Team Udayavani, Mar 3, 2019, 10:18 AM IST
ಕಾಶ್ಮೀರ: ಹಂದ್ವಾರದಲ್ಲಿ ನಡೆಯುತ್ತಿರುವ ಭಾರತೀಯ ಸೇನೆ ಮತ್ತು ಉಗ್ರರ ನಡುವಿನ ಗುಂಡಿನ ಕಾಳಗ ಮುಕ್ತಾಯವಾಗಿದ್ದು, ಇಬ್ಬರು ಉಗ್ರರನ್ನು ಕೊಂದು ಹಾಕಲಾಗಿದೆ. ಶುಕ್ರವಾರದಿಂದ ನಡೆಯುತ್ತಿರುವ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಸಿಆರ್ ಪಿಎಫ್ ನ ಮೂವರು ಯೋಧರು ಮತ್ತು ಇಬ್ಬರು ಜಮ್ಮು ಕಾಶ್ಮೀರ ಪೊಲೀಸರು ಹುತಾತ್ಮರಾಗಿದ್ದಾರೆ.
ಈ ಬಗ್ಗೆ ಮಾತನಾಡಿದ ಕಾಶ್ಮೀರದ ಐಜಿಪಿ ಎಸ್.ಪಿ.ಪನಿ ಅವರು, ಕಾರ್ಯಾಚರಣೆ ಬಹುತೇಕ ಮುಗಿದಿದೆ. ಕೊನೆಯ ಹಂತದ ಹುಡುಕಾಟ ಚಾಲ್ತಿಯಲ್ಲಿದೆ. ಹತರಾದ ಇಬ್ಬರು ಉಗ್ರರ ದೇಹಗಳನ್ನು ಗುರುತಿಸಲಾಗಿದೆ. ನಾವು ನಮ್ಮ ಸೇನೆಯ ಮೂವರು ಯೋಧರು ಮತ್ತು ಇಬ್ಬರು ಪೊಲೀಸರನ್ನು ಕಳೆದುಕೊಂಡಿದ್ದೇವೆ ಎಂದರು.
ಕಠಿಣ ಭೂಪ್ರದೇಶ ಮತ್ತು ಜನ ಸಂಖ್ಯಾ ಪ್ರದೇಶವಾಗಿದ್ದರಿಂದ ಕಾರ್ಯಾಚರಣೆ ತಡವಾಯಿತು ಎಂದರು. ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಅವಿತಿದ್ದ ಉಗ್ರರನ್ನು ಕೊಲ್ಲಲು ಸುಮಾರು ಮೂರು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದೆ.
IGP Kashmir SP Pani on Handwara encounter: Operation is almost over,final search on.We’ve recovered 2 bodies of terrorists,their identities being ascertained.The reason for prolonged Op is tough terrain along with heavy civilian population.We’ve lost 3 CRPF&2 J&K Police personnel pic.twitter.com/ML4GCpALOF
— ANI (@ANI) March 3, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು