ಜ್ಞಾನವಾಪಿ ಕೊಠಡಿ ಇದುವೇ! ಶೃಂಗಾರ್ ಕಾಂಪ್ಲೆಕ್ಸ್ನ ಕೆಳಭಾಗದಲ್ಲಿರುವ ಕೋಣೆಯ ಚಿತ್ರ
Team Udayavani, May 22, 2022, 6:45 AM IST
ವಾರಾಣಸಿ: ಇಲ್ಲಿನ ಜ್ಞಾನವಾಪಿ ಮಸೀದಿಯಲ್ಲಿ ಇತ್ತೀಚೆಗೆ ನಡೆದ ಸರ್ವೇ ವೇಳೆ ಶಿವಲಿಂಗ ಪತ್ತೆಯಾದ ವಿಚಾರ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಇದರ ನಡುವೆಯೇ, “ಆಜ್ ತಕ್’ ಹಾಗೂ “ಇಂಡಿಯಾ ಟುಡೇ’ ವಾಹಿನಿಗಳು, ಕೋರ್ಟ್ ಕಮೀಷನ್ ಸರ್ವೇ ನಡೆಸಿದ ಜ್ಞಾನವಾಪಿ ಮಸೀದಿಯ ಕೆಳಮಹಡಿಯಲ್ಲಿರುವ ಕೋಣೆಯ ಫೋಟೋಗಳು ಹಾಗೂ ಮಸೀದಿಯ ಸರ್ವೇ ನಕ್ಷೆಗಳನ್ನು ಪ್ರಕಟಿಸಿವೆ.
ಈ ಕೋಣೆಯು ಮಸೀದಿಯ ಶೃಂಗಾರ್ ಕಾಂಪ್ಲೆಕ್ಸ್ನ ಕೆಳಭಾಗದಲ್ಲಿದೆ. ಪ್ರತೀ ವರ್ಷ, ಜ್ಞಾನವಾಪಿ ಮಸೀದಿ ಆವರಣದಲ್ಲಿ “ಶ್ರೀ ರಾಮಚರಿತ ಮಾನಸ ವಾಚನ ಪಾಠ ಮಹಾಯಜ್ಞ ಸಮಿತಿ’ ವತಿಯಿಂದ, “ರಾಮಚರಿತ ಮಾನಸ’ ಪಠನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಆ ಸಂದರ್ಭದಲ್ಲಿ ಬಿದಿರು ಬೊಂಬು, ಶೀಟ್ಗಳಿಂದ ಟೆಂಟ್ಗಳನ್ನು ನಿರ್ಮಿಸಲಾಗುತ್ತದೆ.
ಕಾರ್ಯಕ್ರಮ ಮುಗಿದ ಅನಂತರ ಬೊಂಬುಗಳು, ಶೀಟ್ಗಳನ್ನು ಹಾಗೂ ಇನ್ನಿತರ ಸಾಮಗ್ರಿಗಳನ್ನು ಇದೇ ಕೊಠಡಿಯಲ್ಲಿ ಇಡಲಾಗುತ್ತದೆ ಎಂದು ಫೋಟೋ ಸಹಿತ ವಿವರಿಸಲಾಗಿದೆ.
ಸದ್ಯ ಪ್ರಕರಣದ ವಿಚಾರಣೆಯನ್ನು ವಾರಾಣಸಿಯ ಜಿಲ್ಲಾ ಕೋರ್ಟ್ನ ಅನುಭವಿ ಜಡ್ಜ್ ನಡೆಸಬೇಕು ಎಂಬ ಬಗ್ಗೆ ಶುಕ್ರವಾರ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು.
ಇದನ್ನೂ ಓದಿ : ಸೋತ ಡೆಲ್ಲಿ ಕ್ಯಾಪಿಟಲ್ಸ್, ಪ್ಲೇಆಫ್ ಗೇರಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮುಗೆ ಶಿರೋಮಣಿ ಅಕಾಲಿದಳ ಬೆಂಬಲ: ರಾಗ ಬದಲಿಸಿದ ದೀದಿ
ಏಕಬಳಕೆ ಪ್ಲಾಸ್ಟಿಕ್ ನಿಷೇಧ: ದಿಲ್ಲಿಯಲ್ಲಿ ಲಕ್ಷ ರೂ. ದಂಡ: ಸಚಿವ ಗೋಪಾಲ್ ರೈ
ಗೋವಾ ಕಾರವಾರ ಗಡಿಯಲ್ಲಿ ಹಿಮ್ಮುಖವಾಗಿ ಚಲಿಸಿ ಕಂದಕಕ್ಕೆ ಬಿದ್ದ ಟ್ರಕ್
ಆದಾಯ ತೆರಿಗೆ ಇಲಾಖೆಯಿಂದ “ಲವ್ ಲೆಟರ್” ಬಂದಿದೆ…ಎನ್ ಸಿಪಿ ವರಿಷ್ಠ ಶರದ್ ಪವಾರ್ ವ್ಯಂಗ್ಯ
ಮುಂಬೈ ಜನತೆಗೆ ದ್ರೋಹ ಎಸಗಬೇಡಿ: ಮೆಟ್ರೋ ಕಾರ್ ಶೆಡ್ ಸ್ಥಳಾಂತರಕ್ಕೆ ಠಾಕ್ರೆ ತಿರುಗೇಟು
MUST WATCH
ಹೊಸ ಸೇರ್ಪಡೆ
ಪಾಕಿಸ್ತಾನದಲ್ಲಿ ವಿದ್ಯುತ್ ಬಿಕ್ಕಟ್ಟು: ಮೊಬೈಲ್, ಇಂಟರ್ನೆಟ್ ಸೇವೆ ಸ್ಥಗಿತ?
ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮುಗೆ ಶಿರೋಮಣಿ ಅಕಾಲಿದಳ ಬೆಂಬಲ: ರಾಗ ಬದಲಿಸಿದ ದೀದಿ
ರಾಜ್ಯ ಸಾರಿಗೆ ವ್ಯವಸ್ಥೆಗೆ ಸರ್ಕಾರ ವಿಷ ಕೊಟ್ಟು ಕೊಲ್ಲುತ್ತಿದೆ: ಸಿದ್ದರಾಮಯ್ಯ
ಒನ್ಪ್ಲಸ್ ನೋರ್ಡ್ 2ಟಿ 5ಜಿ ಬಿಡುಗಡೆ: 80 ವ್ಯಾಟ್ ಫಾಸ್ಟ್ ಚಾರ್ಜಿಂಗ್
ಏಕಬಳಕೆ ಪ್ಲಾಸ್ಟಿಕ್ ನಿಷೇಧ: ದಿಲ್ಲಿಯಲ್ಲಿ ಲಕ್ಷ ರೂ. ದಂಡ: ಸಚಿವ ಗೋಪಾಲ್ ರೈ