ಜೆಎನ್ಯು ಕೇಸ್: ಕೋರ್ಟ್ ತರಾಟೆ
Team Udayavani, Jan 21, 2019, 12:30 AM IST
ಹೊಸದಿಲ್ಲಿ: ದೇಶದ್ರೋಹ ಆರೋಪಕ್ಕೆ ಸಂಬಂಧಿಸಿ ಜೆಎನ್ಯು ವಿದ್ಯಾರ್ಥಿ ಸಂಘದ ಮಾಜಿ ನಾಯಕ ಕನ್ಹಯ್ಯ ಕುಮಾರ್ಸೇರಿ ವಿದ್ಯಾರ್ಥಿಗಳ ವಿರುದ್ಧ ಸಲ್ಲಿಕೆಯಾಗಿರುವ ಆರೋಪ ಪಟ್ಟಿಯನ್ನು ಸ್ವೀಕರಿಸಲು ದಿಲ್ಲಿಯ ಕೋರ್ಟ್ ನಿರಾಕರಿಸಿದೆ.
ಆರೋಪಪಟ್ಟಿ ಸಲ್ಲಿಸುವ ಮುನ್ನ ಪೊಲೀಸರು ದಿಲ್ಲಿ ಸರಕಾರದ ಅನುಮತಿ ಪಡೆಯಬೇಕಾದ್ದು ಅಗತ್ಯ. ಆದರೆ, ಪೊಲೀಸರು ಅನುಮತಿ ಪಡೆದಿರಲಿಲ್ಲ. ಈ ಹಿನ್ನೆಲೆ ಯಲ್ಲಿ ಶನಿವಾರ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಲಯ, “ಅಗತ್ಯ ಅನುಮತಿ ಪಡೆಯದೇ ಹೇಗೆ ಆರೋಪಪಟ್ಟಿ ಸಲ್ಲಿಸಿದಿರಿ’ ಎಂದು ಪ್ರಶ್ನಿಸಿದೆ. ಕೊನೆಗೆ ಪೊಲೀಸರು 10 ದಿನಗಳ ಕಾಲಾವಕಾಶ ಕೋರಿದ್ದು, ಕೋರ್ಟ್ ಫೆ. 6ರ ವರೆಗೆ ಕಾಲಾವಕಾಶ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು