ಜೋಶಿಮಠ ಭೂಗರ್ಭ ಕುಸಿತ…ಕಲಿಯುಗದ ಅಂತ್ಯದ ಮುನ್ಸೂಚನೆ?ಬದ್ರಿ ಪುರಾಣ ಭವಿಷ್ಯ ನಿಜವಾಗಲಿದೆಯಾ…

ಬದ್ರಿ ನಾರಾಯಣ ದೇವರ ಕುರಿತ ಭವಿಷ್ಯವಾಣಿಯನ್ನು ನಂಬಿಕೊಂಡು ಬರಲಾಗುತ್ತಿದೆ

Team Udayavani, Jan 16, 2023, 1:43 PM IST

ಜೋಶಿಮಠ ಭೂಗರ್ಭ ಕುಸಿತ…ಕಲಿಯುಗದ ಅಂತ್ಯದ ಮುನ್ಸೂಚನೆ?ಬದ್ರಿ ಪುರಾಣ ಭವಿಷ್ಯ ನಿಜವಾಗಲಿದೆಯಾ…

ನವದೆಹಲಿ: ಭಾರೀ ಕುಸಿತದ ಪರಿಣಾಮ ಜೋಶಿಮಠ ಭೂಗರ್ಭದೊಳಗೆ ಸೇರುವ ಹಂತಕ್ಕೆ ತಲುಪಿದ್ದು, ಇದರ ಜೊತೆ ಸಮೀಪದ ಬದ್ರಿನಾಥ ದೇವಾಲಯ ಹಾಗೂ ಬೆಟ್ಟದ ಬಗ್ಗೆಯೂ ಭಕ್ತರಲ್ಲಿ ಕಳವಳ ಮೂಡಿಸಿದೆ. ಅದಕ್ಕೆ ಕಾರಣ ಬದ್ರಿ ಪುರಾಣ ಭವಿಷ್ಯ ನಿಜವಾಗಲಿದೆಯೇ ಎಂಬ ಆತಂಕ ಭಕ್ತರದ್ದಾಗಿದೆ.

ಕಲಿಯುಗದ ಅಂತ್ಯದ ಮುನ್ಸೂಚನೆಯೇ?

ಜೋಶಿಮಠದಲ್ಲಿರುವ ಪ್ರಸಿದ್ಧ ನರಸಿಂಹ ದೇವಾಲಯದಲ್ಲಿನ ನರಸಿಂಹ ವಿಗ್ರಹಕ್ಕೂ ಬದ್ರಿಯಲ್ಲಿರುವ ಭಗವಾನ್ ವಿಷ್ಣುವಿನ ಕುರಿತು ಭಕ್ತರು ಮತ್ತು ಯಾತ್ರಾರ್ಥಿಗಳಲ್ಲಿ ತುಂಬಾ ನಿಗೂಢ ಕುತೂಹಲಕಾರಿ ಸಂಗತಿಯನ್ನು ನಂಬಿಕೊಂಡು ಬಂದಿದ್ದಾರೆ. ಇದೊಂದು ತುಂಬಾ ಪುರಾತನ ನಂಬಿಕೆಯಾಗಿದೆ. 7-8ನೇ ಶತಮಾನದಲ್ಲಿ ಆದಿ ಶಂಕರಾಚಾರ್ಯರು ಈ ಜಗತ್ತಿನ ಹತ್ತು ದೇವರ ಸೃಷ್ಠಿ ಹೇಗಾಯಿತು ಎಂಬ ಬಗ್ಗೆ ಜನರಿಗೆ ಪ್ರವಚನ ನೀಡುತ್ತಿರುವ ಸಂದರ್ಭದಿಂದಲೂ ಜೋಶಿಮಠದ ನರಸಿಂಹ ಹಾಗೂ ಬದ್ರಿ ನಾರಾಯಣ ದೇವರ ಕುರಿತ ಭವಿಷ್ಯವಾಣಿಯನ್ನು ನಂಬಿಕೊಂಡು ಬರಲಾಗುತ್ತಿದೆ ಎಂದು ವರದಿ ವಿವರಿಸಿದೆ.

ಇದನ್ನೂ ಓದಿ:ಕಾಂಗ್ರೆಸ್ ಗೆಲ್ಲಲು ಸೂರ್ಯ ನಾರಾಯಣ ರೆಡ್ಡಿಗೆ ಉಸ್ತುವಾರಿ ನೀಡಲು ಹೈಕಮಾಂಡ್ ಚಿಂತನೆ.!

ನರಸಿಂಹ ದೇವಾಲಯವು ಜೋಶಿಮಠದ ತಳಬುಡದ ಬಜಾರ್ ಪ್ರದೇಶದಲ್ಲಿದೆ. ಆದಿ ಶಂಕರಾಚಾರ್ಯರು ಜೋಶಿಮಠದಲ್ಲಿ ವಿಷ್ಣುವಿನ ಅವತಾರವಾದ ನರಸಿಂಹ ದೇವರ ಪ್ರತಿಮೆಯನ್ನು ಸ್ಥಾಪಿಸಿದ್ದರು. ಜೋಶಿಮಠದಿಂದ 22 ಕಿಲೋ ಮೀಟರ್ ದೂರದಲ್ಲಿರುವ ಬದ್ರಿನಾಥ ದೇಗುಲ ಸಮುದ್ರ ಮಟ್ಟದಿಂದ 8,530 ಅಡಿ ಎತ್ತರದಲ್ಲಿದೆ. ಇಲ್ಲೇ ನರಸಿಂಹನ ವಿಗ್ರಹವಿದ್ದು ಇಲ್ಲಿಯೂ ಭೂ ಕುಸಿತ ಸಂಭವಿಸಿದರೆ ಬದ್ರಿ ಪುರಾಣ ಭವಿಷ್ಯ ನಿಜವಾಗುವುದರಲ್ಲಿ ಸಂದೇಹ ಇಲ್ಲ ಎಂಬುದಾಗಿ ವಿಶ್ಲೇಷಿಸಲಾಗುತ್ತಿದೆ.

ಭಕ್ತರ ನಂಬಿಕೆಯಂತೆ ದಿನಕಳೆದಂತೆ ವಿಷ್ಣುವಿನ ಅವತಾರದಲ್ಲಿ ಒಂದಾದ ನರಸಿಂಹ ವಿಗ್ರಹದ ಒಂದು ಕೈ (ತೋಳು) ತೆಳುವಾಗುತ್ತಿದ್ದು, ಅದು ಮುರಿದು ಬಿದ್ದು, ನರಸಿಂಹ ದೇವಾಲಯ ಕೂಡಾ ಧರಾಶಾಹಿಯಾಗಲಿದ್ದು, ಜೊತೆಗೆ ವಿಷ್ಣು ಪ್ರಯಾಗದ ಬಳಿ ಇರುವ ಜಯ-ವಿಜಯ ಪರ್ವತ ಶ್ರೇಣಿ ಕುಸಿದು ಬಿದ್ದು ಒಂದಕ್ಕೊಂದು ಸೇರುವ ಮೂಲಕ ಪವಿತ್ರ ಬದ್ರಿ ನಾರಾಯಣ ದೇಗುಲ ಪ್ರವೇಶ ಶಾಶ್ವತವಾಗಿ ಬಂದ್ ಆಗಲಿದೆ. ಇದು ಕಲಿಯುಗದ ಅಂತ್ಯಕ್ಕೆ ಕಾರಣವಾಗಲಿದೆ ಎಂದು ಪುರಾಣದಲ್ಲಿ ಉಲ್ಲೇಖಿಸಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.