ಭೂಕುಸಿತದಿಂದ ಜೋಶಿಮಠ ಮುಳುಗುವ ಸಾಧ್ಯತೆ!

ಇಸ್ರೋ ಎಚ್ಚರಿಕೆ, ಪಟ್ಟಣದ ಉಪಗ್ರಹ ಚಿತ್ರಗಳ ಬಿಡುಗಡೆ

Team Udayavani, Jan 14, 2023, 7:15 AM IST

ಭೂಕುಸಿತದಿಂದ ಜೋಶಿಮಠ ಮುಳುಗುವ ಸಾಧ್ಯತೆ!

ಜೋಶಿಮಠ: 2022 ಡಿ.27ರಿಂದ ಜ.8ರ ನಡುವಿನ 12 ದಿನಗಳಲ್ಲಿ ಜೋಶಿಮಠ 5.4 ಸೆಂಟಿಮೀಟರ್‌ ಕುಸಿತಗೊಂಡಿದೆ. ಇದೇ ರೀತಿ ಕುಸಿತ ಮುಂದುವರಿದರೆ ಇಡೀ ಪ್ರದೇಶ ಮುಳುಗಿ ಹೋಗಬಹುದು ಎಂದು ಇಸ್ರೋ ಹಾಗೂ ಹೈದರಾಬಾದ್‌ನ ನ್ಯಾಶನಲ್‌ ರಿಮೋಟ್‌ ಸೆನ್ಸಿಂಗ್‌ ಸೆಂಟರ್‌(ಎನ್‌ಆರ್‌ಎಸ್‌ಸಿ) ಎಚ್ಚರಿಸಿದೆ.

ಉತ್ತರಖಂಡದ ಜೋಶಿಮಠದ ಉಪ ಗ್ರಹ ಚಿತ್ರಗಳನ್ನು ಎನ್‌ಆರ್‌ಎಸ್‌ಸಿ ಶುಕ್ರ ವಾರ ಬಿಡುಗಡೆಗೊಳಿಸಿದ್ದು, ಪಟ್ಟಣದಲ್ಲಿ ತೀವ್ರ ಭೂಕುಸಿತವಾಗಿರುವುದನ್ನು ಅದರಲ್ಲಿ ತೋರಿಸಲಾಗಿದೆ. ಕಾರ್ಟೊಸ್ಯಾಟ್‌-2ಎಸ್‌ ಉಪಗ್ರಹವು ಈ ಚಿತ್ರಗಳನ್ನು ಸೆರೆಹಿಡಿದಿದೆ.

ಜೋಶಿಮಠದಲ್ಲಿರುವ ಭಾರತೀಯ ಸೇನೆಯ ಹೆಲಿಪ್ಯಾಡ್‌ ಮತ್ತು ಒಂದು ದೇಗುಲವಿರುವ ಪ್ರದೇಶವನ್ನು ಸೂಕ್ಷ್ಮ ವಲಯ ಎಂದು ಗುರುತಿಸಲಾಗಿದೆ.

ಇಸ್ರೋದ ಪ್ರಾಥಮಿಕ ವರದಿಯ ಪ್ರಕಾರ, ಜೋಶಿಮಠದಲ್ಲಿ 2022ರ ಎಪ್ರಿಲ್‌ನಿಂದ ನವೆಂಬರ್‌ವರೆಗೆ ಭೂಕುಸಿತ ಅಲ್ಪ ಪ್ರಮಾಣ ದಲ್ಲಿತ್ತು. ಈ ಅವಧಿಯಲ್ಲಿ 8.9 ಸೆಂ.ಮೀ. ಕುಸಿತವಾಗಿದೆ. ಆದರೆ ಡಿ.27ರಿಂದ 2023ರ ಜ.8ರ ನಡುವೆ ಭೂಕುಸಿತ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದ್ದು, ಈ ಅವ ಧಿಯ 5.4 ಸೆಂ.ಮೀ. ಕುಸಿತಗೊಂಡಿದೆ.

ಇನ್ನೊಂದೆಡೆ ಜೋಶಿಮಠ-ಔಲಿ ರಸ್ತೆಯ ಅಪಾಯದ ಪ್ರಮಾಣ ಹೆಚ್ಚಿದ್ದು, ಭೂಕುಸಿತದಿಂದ ರಸ್ತೆ ಕುಸಿಯುವ ಸಾಧ್ಯತೆ ಇದೆ ಎಂದು ಇಸ್ರೋ ತಿಳಿಸಿದೆ.

ಯೋಜನೆಗೆ ಅನುಮೋದನೆ: ಉತ್ತರಾ ಖಂಡ ಸಿಎಂ ಪುಷ್ಕರ್‌ ಸಿಂಗ್‌ ಧಾಮಿ ನೇತೃತ್ವದಲ್ಲಿ ಸಂಪುಟ ಸಭೆಯಲ್ಲಿ 45 ಕೋಟಿ ರೂ. ಮೌಲ್ಯದ ಪುನರ್‌ವಸತಿ ಯೋಜನೆಗೆ ಅನುಮೋದನೆ ನೀಡಲಾಗಿದೆ ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಧಾಮಿ, “ಇದುವರೆಗೂ ಜೋಶಿಮಠದ 99 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. 6 ತಿಂಗಳ ಮಟ್ಟಿಗೆ ಈ ಕುಟುಂಬಗಳ ವಿದ್ಯುತ್‌ ಮತ್ತು ನೀರಿನ ಬಿಲ್‌ ಮನ್ನಾ ಮಾಡಲಾಗಿದೆ’ ಎಂದು ತಿಳಿಸಿದರು. “ಇದುವರೆಗೂ ನಾವು ಯಾವುದೇ ಮನೆಗಳನ್ನು ಕೆಡವಿ ಹಾಕಿಲ್ಲ. ಸೂಕ್ಷ್ಮ ಪ್ರದೇಶವನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ’ ಎಂದು ವಿವರಿಸಿದರು.

 

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.