ಪತ್ರಕರ್ತನ ಬಂಧನ
Team Udayavani, Dec 20, 2018, 6:05 AM IST
ಗುವಾಹಟಿ: ಮಣಿಪುರ ಮುಖ್ಯಮಂತ್ರಿ ಎನ್. ಬಿರೆನ್ ಸಿಂಗ್ರನ್ನು ಪ್ರಧಾನಿ ನರೇಂದ್ರ ಮೋದಿಯ ಕೈಗೊಂಬೆ ಎಂದು ದೂರಿದ್ದಕ್ಕೆ ಪತ್ರಕರ್ತ ಕಿಶೋರ್ಚಂದ್ರ ವಾಂಖೆಮ್ರನ್ನು ಬಂಧಿಸಲಾಗಿದೆ. ಬಿಜೆಪಿಯನ್ನು ಟೀಕಿಸಿ ಕಿಶೋರ್ಚಂದ್ರ ಹಲವು ವೀಡಿಯೋಗಳನ್ನೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಕಳೆದ ನವೆಂಬರ್ 21 ರಂದೇ ಇವರನ್ನು ಬಂಧಿಸಲಾಗಿದ್ದು, ಎರಡು ದಿನಗಳ ನಂತರ ಬಿಡುಗಡೆ ಮಾಡಿ ಪುನಃ ಬಂಧಿಸಲಾಗಿದೆ. ಅಂದಿನಿಂದಲೂ ವಿಚಾರಣೆಯನ್ನೇ ಮಾಡದೆ ಅವರನ್ನು ಇಂಫಾಲದಲ್ಲಿ ಜೈಲಿನಲ್ಲಿಡಲಾಗಿದೆ. ಈ ಸಂಬಂಧ ದೆಹಲಿ ಸೇರಿದಂತೆ ಹಲವೆಡೆ ಪ್ರತಿಭಟನೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ