ಒಡಿಶಾದಲ್ಲಿ ಪತ್ರಕರ್ತರು “ಮುಂಚೂಣಿ ಸೇನಾನಿಗಳು’
Team Udayavani, May 3, 2021, 6:38 AM IST
ಭುವನೇಶ್ವರ: ಕೋವಿಡ್ ಕಾಲದಲ್ಲಿ ಪತ್ರಕರ್ತರ ಸೇವೆ ಅಮೂಲ್ಯ ಎಂದು ಪರಿಗಣಿಸಿರುವ ಒಡಿಶಾ ರಾಜ್ಯ ಸರಕಾರವು ಕಾರ್ಯ ನಿರತ ಪತ್ರಕರ್ತರನ್ನೂ “ಮುಂಚೂಣಿಯ ಕೊರೊನಾ ಸೇನಾನಿಗಳು’ ಎಂದು ಘೋಷಿಸಿದೆ.
ಸರಕಾರದ ಈ ನಿರ್ಧಾರದಿಂದ ರಾಜ್ಯದ 6,944 ಪತ್ರಕರ್ತರಿಗೆ ಸಹಾಯವಾಗಲಿದೆ. ಅವರು ಗೋಪಬಂಧು ಸಂಬಂಧಿಕ ಸ್ವಾಸ್ಥ್ಯ ವಿಮಾ ಯೋಜನೆಯಡಿ ತಲಾ 2 ಲಕ್ಷ ರೂ.ಗಳ ವಿಮಾ ಸುರಕ್ಷೆ ಪಡೆಯಲಿದ್ದಾರೆ. ಕರ್ತವ್ಯ ದಲ್ಲಿದ್ದಾಗ ಕೊರೊನಾದಿಂದ ಮರಣ ಹೊಂದುವ ಪತ್ರಕರ್ತರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ಧನ ನೀಡುವುದಾಗಿಯೂ ಒಡಿಶಾ ಸರಕಾರ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ