ಚುಡಾವಣೆ:ಹಾಡು ಹಗಲೇ ದಿಲ್ಲಿ ಪತ್ರಕರ್ತೆಯ ಬೆನ್ನಟ್ಟಿದ ಬೈಕ್ ಸವಾರರು
Team Udayavani, Jul 10, 2018, 5:42 PM IST
ಹೊಸದಿಲ್ಲಿ : ಪ್ರಮುಖ ಮಾಧ್ಯಮ ಸಂಸ್ಥೆಯೊಂದರಲ್ಲಿ ಪತ್ರಕರ್ತೆಯಾಗಿ ದುಡಿಯುತ್ತಿರುವ ನಿಕಿತಾ ಜೈನ್ ತಾನು ಕಾರಿನಲ್ಲಿ ಹೋಗುತ್ತಿದ್ದಾಗ ಇಬ್ಬರು ಕೀಟಲೆಕೋರ ಬೈಕ್ ಸವಾರರು ಬೆದರಿಕೆ ಒಡ್ಡುವ ರೀತಿಯಲ್ಲಿ ತನ್ನನ್ನು ಹಿಂಬಾಲಿಸಿಕೊಂಡು ಬಂದಿದ್ದು ಕಾರಿಗೆ ಹಾನಿ ಮಾಡಿದ್ದಾರೆ; ಈ ರೀತಿ ನಡೆಯುವ ಹುಡುಗಿಯರ ಚುಡಾವಣೆ ವಿರುದ್ಧ ದಿಲ್ಲಿ ಪೊಲೀಸರು ಕಠಿನ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಈ ವಿಷಯವನ್ನು ಟ್ಟಿಟರ್ ನಲ್ಲಿ ಬರೆದಿರುವ ನಿಕಿತಾ ಜೈನ್ ಅವರು, ನಾನು ನೋಯ್ಡಾ ಸೆ.16ಎ ಯಲ್ಲಿರುವ ಫಿಲಂ ಸಿಟಿಯಲ್ಲಿ ಕೆಲಸ ಮುಗಿಸಿಕೊಂಡು ಮರಳುವಾಗ ಬೈಕ್ ಸವಾರರಿಬ್ಬರು ನನ್ನನ್ನು ಬೆನ್ನಟ್ಟಿಕೊಂಡು ಬಂದರು. ನಾನು ಅವರನ್ನು ತಪ್ಪಿಸಲು ಪ್ರಯತ್ನಿಸಿದೆ; ಆದರೆ ಯಶಸ್ವಿಯಾಗಲಿಲ್ಲ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ