ಬೈಕ್ – ಕಾರು ಢಿಕ್ಕಿಯಲ್ಲಿ ಪತ್ರಕರ್ತನ ಸಾವು: ಕೊಲೆ ಕೃತ್ಯದ ಆರೋಪ
Team Udayavani, Mar 26, 2018, 12:09 PM IST
ಆರಾ, ಬಿಹಾರ : ಭೋಜಪುರ ಜಿಲ್ಲೆಯಲ್ಲಿ ಬೈಕಿಗೆ ಎಸ್ಯುವಿ ಕಾರು ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳೀಯ ಪತ್ರಕರ್ತ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.
ಪತ್ರಕರ್ತನ ಕುಟುಂಬದವರು, “ಇದೊಂದು ಕೊಲೆ ಕೃತ್ಯ; ಇದರ ಹಿಂದೆ ಗ್ರಾಮದ ಮಾಜಿ ಮುಖ್ಯಸ್ಥ ಇದ್ದಾನೆ’ ಎಂದು ದೂರಿದ್ದಾರೆ.
ಪತ್ರಕರ್ತ ನವೀನ್ ಮತ್ತು ಆತನ ಸ್ನೇಹಿತ ವಿಜಯ್ ಸಿಂಗ್ ನಿನ್ನೆ ಭಾನುವಾರ ರಾತ್ರಿ ಬೈಕಿನಲ್ಲಿ ಹೋಗುತ್ತಿದ್ದಾಗ ನಹಸೀ ಗ್ರಾಮ ಸಮೀಪ ಅವರ ಬೈಕಿಗೆ ಎಸ್ಯುವಿ ಕಾರು ಢಿಕ್ಕಿ ಹೊಡೆಯಿತು. ಪರಿಣಾಮವಾಗಿ ಇಬ್ಬರೂ ಮೃತಪಟ್ಟರು.
ಅಪಘಾತ ಕಂಡ ಸ್ಥಳೀಯರು ಎಸ್ಯುವಿ ಕಾರಿನಲ್ಲಿದ್ದವರ ಮೇಲೆ ಕೋಪಾವೇಶ ತೋರಿದರಾದರೂ ಕಾರೊಳಗಿದ್ದವು ಅದಾಗಲೇ ಪರಾರಿಯಾಗಿದ್ದರು. ಪರಿಣಾಮವಾಗಿ ಉದ್ರಿಕ್ತ ಗುಂಪು ಕಾರಿಗೆ ಬೆಂಕಿ ಹಚ್ಚಿತು ಎಂದು ಭೋಜಪುರ ಪೊಲೀಸ್ ಸುಪರಿಂಟೆಂಡೆಂಟ್ ಅವಕಾಶ್ ಕುಮಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ