ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

ಚೀನೀ ಮಹಿಳೆ, ನೇಪಾಲಿ ವ್ಯಕ್ತಿಯೂ ವಶ

Team Udayavani, Sep 20, 2020, 6:45 AM IST

ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

ಹೊಸದಿಲ್ಲಿ: ಚೀನೀ ಗುಪ್ತಚರ ಸಂಸ್ಥೆಗೆ ಏಜೆಂಟ್‌ ಆಗಿ ಭಾರತೀಯ ಸೇನೆಯ ರಹಸ್ಯಗಳನ್ನು ಸೋರಿಕೆ ಮಾಡುತ್ತಿದ್ದ ದಿಲ್ಲಿ ಮೂಲದ ಪತ್ರಕರ್ತ ರಾಜೀವ್‌ ಶರ್ಮಾನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ರಾಜೀವ್‌ ಶರ್ಮಾ ಜತೆಗೆ ಒಬ್ಬಳು ಚೀನೀ ಮಹಿಳೆ, ನೇಪಾಲಿ ವ್ಯಕ್ತಿಯನ್ನೂ ಬಂಧಿಸ
ಲಾಗಿದೆ. ಈ ಮೂವರೂ ದಿಲ್ಲಿಯ ಮಹಿ ಪಾಲ್‌ಪುರದಲ್ಲಿ ಕಂಪೆನಿ ಮುನ್ನಡೆಸುತ್ತಿದ್ದರು. ಚೀನಕ್ಕೆ ಔಷಧಗಳನ್ನು ರವಾನಿಸುವ ಸೋಗಿ ನಲ್ಲಿ ಭಾರತೀಯ ಸೇನೆಯ ರಹಸ್ಯಗಳನ್ನು ಒದಗಿಸಿ ಪ್ರತಿಯಾಗಿ ಬೀಜಿಂಗ್‌ನ ಗುಪ್ತಚರ ಸಂಸ್ಥೆಗಳಿಂದ ಅಪಾರ ಹಣ ಪಡೆಯುತ್ತಿದ್ದರು. ಭಾರತೀಯ ಸೇನಾಪಡೆ, ಗಡಿಯಲ್ಲಿ ಸೇನೆ ನಿಯೋಜನೆ ಕುರಿತ ಹಲವು ರಹಸ್ಯಗಳನ್ನು ಸೋರಿಕೆ ಮಾಡಿದ್ದರು ಎಂದು ದಿಲ್ಲಿ ಪೊಲೀಸ್‌ ವಿಶೇಷ ಘಟಕದ ಡಿಸಿಪಿ ಸಂಜೀವ್‌ ಕುಮಾರ್‌ ಯಾದವ್‌ ತಿಳಿಸಿದ್ದಾರೆ.

ಒಂದು ಮಾಹಿತಿಗೆ 74 ಸಾವಿರ ರೂ.!
ಶರ್ಮಾನ ಕಂಪೆನಿಯಲ್ಲಿ ಭಾರತೀಯ ಸೇನೆ ಕುರಿತಾದ ಹಲವು ದಾಖಲೆಗಳು ಪತ್ತೆಯಾಗಿವೆ. ಅಪಾರ ಪ್ರಮಾಣದ ಮೊಬೈಲ್‌ಗ‌ಳು, ಲ್ಯಾಪ್‌ಟಾಪ್‌ ಅಲ್ಲದೆ ಮುಖ್ಯವಾಗಿ ಸೇನೆ ನಿಯೋಜನೆ, ಭದ್ರತೆ ವಿಚಾರಗಳ ಕುರಿತಾದ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾಜೀವ್‌ ಶರ್ಮಾ ಚೀನದ ಗೂಢಚಾರಿಯಾಗಿ ಕಳೆದೊಂದು ವರ್ಷದಲ್ಲಿ 40-45 ಲಕ್ಷ ರೂ. ಪಡೆದಿದ್ದಾನೆ. ಪ್ರತೀ ಮಾಹಿತಿಗೂ ಈತ 74 ಸಾವಿರ ರೂ. ಪಡೆಯುತ್ತಿದ್ದ ಎಂದು ಡಿಸಿಪಿ ವಿವರಿಸಿದ್ದಾರೆ. ಗುಪ್ತಚರ ಸಂಸ್ಥೆಯ ನಿಖರ ಮಾಹಿತಿ ಆಧರಿಸಿ ಶರ್ಮಾನನ್ನು ಸೆ. 14ರಂದು ಪೊಲೀಸರು ಬಂಧಿಸಿದ್ದು, ಶುಕ್ರವಾರ ಈ ಮಾಹಿತಿ ಹೊರಬಿದ್ದಿದೆ.

ಚೀನದ ಕುರಿತೇ ಬರೆಯುತ್ತಿದ್ದ
ಹವ್ಯಾಸಿ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದ ಶರ್ಮಾ, ರಕ್ಷಣ ಕ್ಷೇತ್ರದ ವಿಚಾರಗಳ ಕುರಿತು ಭಾರತೀಯ ಸುದ್ದಿ ಸಂಸ್ಥೆಗಳಿಗೆ ಹೆಚ್ಚು ಬರೆಯುತ್ತಿದ್ದ. ಚೀನದ ಸರಕಾರಿ ಸ್ವಾಮ್ಯದ ಗ್ಲೋಬಲ್‌ ಟೈಮ್ಸ್‌ ಜತೆಗೆ ದೇಶದ ಹಲವು ರಹಸ್ಯಗಳನ್ನು ಹಂಚಿಕೊಳ್ಳುತ್ತಿದ್ದ ವಿಚಾರ ತನಿಖೆ ವೇಳೆ ಬಹಿರಂಗವಾಗಿದೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.