ನ್ಯಾಯಾಂಗದಲ್ಲಿ ಮೀಸಲಾತಿಗೆ ಚಿಂತನೆ
Team Udayavani, Dec 28, 2018, 1:20 PM IST
ಲಕ್ನೋ/ಹೊಸದಿಲ್ಲಿ: ನ್ಯಾಯಾಂಗ ಇಲಾಖೆಗಳಲ್ಲಿನ ನೇಮಕಾತಿಗಳಿಗಾಗಿ ರಾಷ್ಟ್ರಮಟ್ಟದಲ್ಲಿ ಪ್ರವೇಶ ಪರೀಕ್ಷೆ ನಡೆಸಲು ಉದ್ದೇಶಿರುವುದರ ಜತೆಗೆ, ಆ ಪರೀಕ್ಷೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ನೀಡುವ ಕುರಿತೂ ಚಿಂತನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.
ಈ ಮೀಸಲಾತಿಗಳ ಮೂಲಕ ಶೋಷಿತ ವರ್ಗಗಳಿಗೆ ನ್ಯಾಯಾಂಗದಲ್ಲಿ ಉತ್ತಮ ಸ್ಥಾನಗಳಿಗೆ ಏರುವ ಅವಕಾಶ ಕಲ್ಪಿಸುವುದರ ಜತೆಗೆ, ಅವರ ಪ್ರತಿಭೆಯನ್ನು ನ್ಯಾಯಾಂಗ ಕ್ಷೇತ್ರದಲ್ಲಿ ಅಧಿಕಾರಿಗಳಾಗುವ ಮಟ್ಟಕ್ಕೆ ಏರಿಸುವ ಹೊಸ ಆಶಯವೂ ಇದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ