ಕೇರಳ: ಬಿಜೆಪಿಗೆ ಮೂರೇ ವೋಟು!
Team Udayavani, Aug 14, 2021, 7:16 AM IST
ತಿರುವನಂತಪುರ: ಕೇರಳದ ಕೊಟ್ಟಾಯಂ ಜಿಲ್ಲೆಯ ವಾರ್ಡ್ ಒಂದಕ್ಕೆ ಇತ್ತೀಚೆಗೆ ಉಪಚುನಾವಣೆ ನಡೆದಿದ್ದು, ಅದರಲ್ಲಿ ಬಿಜೆಪಿ ಅಭ್ಯರ್ಥಿ ಕೇವಲ 3 ಮತ ಪಡೆದಿದ್ದಾರೆ.
ಈ ಹಿಂದೆ ಕೊಟ್ಟಾಯಂನ ಎಲಿಕುಲಂ ಗ್ರಾಮ ಪಂಚಾಯತ್ ಎಲಮಗುಲಂ ವಾರ್ಡ್ನಲ್ಲಿ ಎರಡೇ ಮತ ಪಡೆದಿದ್ದೆವು ಎಂದು ಪಕ್ಷ ಹೇಳಿಕೊಂಡಿದೆ. ಕ್ಷೇತ್ರದಲ್ಲಿ 2020ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಗೆದ್ದಿದ್ದ ಕಾಂಗ್ರೆಸ್ ಅಭ್ಯರ್ಥಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಉಪ ಚುನಾವಣೆ ನಡೆಸಲಾಗಿತ್ತು. ಇದರಲ್ಲಿ ಕಾಂಗ್ರೆಸ್ ಅಭ್ಯರ್ಥಿ 512 ಮತ ಪಡೆದು ಗೆದ್ದಿದ್ದಾರೆ.
ಎರಡನೇ ಸ್ಥಾನದಲ್ಲಿರುವ ಎಡ ಪಕ್ಷವು 353 ಮತ ಪಡದಿದೆ. ಬಿಜೆಪಿ ಅಭ್ಯರ್ಥಿ ಜಯಪ್ರಕಾಶ್ಗೆ 3 ಮತ ಸಿಕ್ಕಿದೆ. ಜಯಪ್ರಕಾಶ್ ಆ ಕ್ಷೇತ್ರದ ನಿವಾಸಿ ಅಲ್ಲವಾದ ಕಾರಣ ಅವರು ಮತದಾನ ಮಾಡಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ