“ಉಗ್ರ ಪಟ್ಟಿ’ಯಿಂದ ಕೈಬಿಡಬೇಕಂತೆ!
Team Udayavani, Nov 29, 2017, 7:35 AM IST
ಲಾಹೋರ್: ತನ್ನನ್ನು “ಜಾಗತಿಕ ಉಗ್ರ’ರ ಪಟ್ಟಿಯಿಂದ ಕೈಬಿಡಬೇಕೆಂದು ಕೋರಿ ಮುಂಬೈ ದಾಳಿ ಮಾಸ್ಟರ್ವೆುçಂಡ್, ಜೆಯುಡಿ ಉಗ್ರ ಹಫೀಜ್ ಸಯೀದ್ ವಿಶ್ವಸಂಸ್ಥೆಗೆ ಮನವಿ ಮಾಡಿದ್ದಾನೆ. ಗೃಹಬಂಧನದಿಂದ ಬಿಡುಗಡೆ ಯಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಪಾಕಿಸ್ತಾನದ ನ್ಯಾಯಾಲಯಗಳಲ್ಲಿ ಭಯೋತ್ಪಾದನೆ ಸೇರಿದಂತೆ ಯಾವುದೇ ಪ್ರಕರಣಗಳಲ್ಲೂ ನನ್ನ ವಿರುದ್ಧದ ಆರೋಪವು ಸಾಬೀತಾಗಿಲ್ಲ. ಹೀಗಾಗಿ, ಭಯೋತ್ಪಾದಕರ ಪಟ್ಟಿಯಿಂದ ನನ್ನ ಹೆಸರನ್ನು ತೆಗೆದುಹಾಕಬೇಕು ಎಂದು ಮನವಿ ಮಾಡಿಕೊಳ್ಳಲಾಗಿದೆ. ಹಫೀಜ್ ಪರ ಲಾಹೋರ್ ಮೂಲದ ಮಿರ್ಜಾ ಆ್ಯಂಡ್ ಮಿರ್ಜಾ ಲಾ ಅಸೋಸಿಯೇಟ್ಸ್ ಎಂಬ ಸಂಸ್ಥೆ ಯು ಈ ಮನವಿಯನ್ನು ಸಲ್ಲಿಸಿದೆ. ಈಗಾಗಲೇ ಜಾಗತಿಕ ಉಗ್ರ ಎಂದು ಕರೆಸಿಕೊಂಡಿರುವ ಹಫೀಜ್ ತಲೆಗೆ ಅಮೆರಿಕವು 10 ದಶಲಕ್ಷ ಡಾಲರ್ ಬಹುಮಾನವನ್ನೂ ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ