ನಿದಾ ಖಾನ್ ತ್ರಿವಳಿ ತಲಾಕ್ ಅಸಿಂಧು: ಬರೇಲಿ ಕೋರ್ಟ್
Team Udayavani, Jul 18, 2018, 7:05 PM IST
ಲಕ್ನೋ : ನಿದಾ ಖಾನ್ ಗೆ ನೀಡಲಾಗಿರುವ ತ್ರಿವಳಿ ತಲಾಕ್ ಅಸಿಂಧುವೆಂದು ಬರೇಲಿಯ ಕೋರ್ಟ್ ಇಂದು ಬುಧವಾರ ಘೋಷಿಸಿದೆ; ಆ ಪ್ರಕಾರ ಆಕೆಯ ಪತಿ ಶಿರೇನ್ ಮತ್ತು ಆತನ ಮನೆಯವರ ವಿರುದ್ಧ ಈಗಿನ್ನು ಕೌಟುಂಬಿಕ ಹಿಂಸೆ ಪ್ರಕರಣದ ತನಿಖೆ ನಡೆಸುವಂತೆ ಕೋರ್ಟ್ ಆದೇಶಿಸಿದೆ.
ಕೋರ್ಟ್ ಮುಂದಿದ್ದ ಅನೇಕ ತ್ರಿವಳಿ ತಲಾಕ್ ಕೇಸುಗಳಲ್ಲಿ ಒಂದಾಗಿರುವ ಈ ಪ್ರಕರಣದಲ್ಲಿ ನಿದಾ ಖಾನ್ ಗೆ ಮಹತ್ತರ ವಿಜಯ ದೊರಕಿದಂತಾಗಿದೆ.
ನಿದಾ ಖಾನ್ ತ್ರಿವಳಿ ತಲಾಕ್ ಪ್ರಕರಣದಲ್ಲಿ ಆಕೆಯ ಪತಿ ಶಿರೇನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಅತ್ಯಂತ ಸ್ಪಷ್ಟವಾಗಿ ತಿರಸ್ಕರಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಕೋರ್ಟ್ ಜು.27ಕ್ಕೆ ನಿಗದಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ