ಜೈಲು ಶಿಕ್ಷೆ ರದ್ದುಗೊಳಿಸಿ: ಸುಪ್ರೀಂಗೆ ನ್ಯಾ| ಕರ್ಣನ್
Team Udayavani, May 12, 2017, 1:25 AM IST
ಹೊಸದಿಲ್ಲಿ: ನ್ಯಾಯಾಂಗ ನಿಂದನೆ ಆರೋಪದಡಿಯಲ್ಲಿ ಸುಪ್ರೀಂ ಕೋರ್ಟ್ನಿಂದ 6 ತಿಂಗಳು ಜೈಲು ಶಿಕ್ಷೆಗೊಳಗಾದ ಕಲ್ಕತ್ತಾ ಹೈಕೋರ್ಟ್ ನ್ಯಾ| ಸಿ.ಎಸ್.ಕರ್ಣನ್, ತಮಗೆ ವಿಧಿಸಿದ್ದ ಶಿಕ್ಷೆ ರದ್ದುಪಡಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಅವರ ವಕೀಲ ಮ್ಯಾಥ್ಯೂಸ್ ಜೆ. ನೆಡುಂಪರ ಅವರು ಈ ಬಗ್ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾ| ಖೇಹರ್ ಅವರ ನೇತೃತ್ವದ ನ್ಯಾಯಪೀಠ, ನ್ಯಾ| ಕರ್ಣನ್ ಅವರು ಈಗೆಲ್ಲಿದ್ದಾರೆ ಎಂದು ಕೇಳಿತು. ಈ ವೇಳೆ ವಕೀಲರು, ಅವರು ಚೆನ್ನೈನಲ್ಲೇ ಇರಬಹುದು ಎಂದಿದ್ದಾರೆ. ಅಲ್ಲದೆ ನ್ಯಾ.ಕರ್ಣನ್ ಅವರ ಪರವಾಗಿ ಸುಪ್ರೀಂ ಕೋರ್ಟ್ನಲ್ಲಿ ವಾದಿಸಲು 12 ಮಂದಿ ವಕೀಲರು ಹಿಂದೆ ಸರಿದಿದ್ದಾಗಿಯೂ ಮ್ಯಾಥ್ಯೂಸ್ ಹೇಳಿದ್ದಾರೆ. ಈ ಮಧ್ಯೆ, ನ್ಯಾ| ಕರ್ಣನ್ ಬಂಧನದ ಆದೇಶ ಇರುವ ಹಿನ್ನೆಲೆಯಲ್ಲಿ ಈಗಾಗಲೇ ಪಶ್ಚಿಮ ಬಂಗಾಳದ ಪೊಲೀಸರ ತಂಡ ಶೋಧ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು