ಜ್ಯೋತಿರಾಧಿತ್ಯ ಸಿಂಧ್ಯಾಗೆ ಹಂದಿಜ್ವರವಂತೆ! ಮಧ್ಯಪ್ರದೇಶ ರಾಜಕೀಯ ಪ್ರಹಸನದಲ್ಲಿ ಹೊಸ ತಿರುವು
Team Udayavani, Mar 10, 2020, 9:44 AM IST
ಭೋಪಾಲ್: ಮಧ್ಯಪ್ರದೇಶದ ರಾಜಕೀಯದಲ್ಲಿ ಕ್ಷಣಕ್ಕೊಂದು ಬೆಳವಣಿಗೆಗಳು ನಡೆಯುತ್ತಿದೆ. ಆಡಳಿತಾರೂಢ ಕಾಂಗ್ರೆಸ್ ಸರಕಾರದ 18 ಶಾಸಕರು ಬೆಂಗಳೂರಿನ ಹೋಟೇಲ್ ನಲ್ಲಿ ತಂಗಿದ್ದಾರೆ. ಸೋಮವಾರ ತಡರಾತ್ರಿಯ ಬೆಳವಣಿಗೆಯಲ್ಲಿ ಕಮಲ್ ನಾಥ್ ಸಂಪುಟದ 16 ಮಂದಿ ಸಚಿವರು ರಾಜೀನಾಮೆ ನೀಡಿ ಸರಕಾರ ಉಳಿಸುವ ಪ್ರಯತ್ನ ಮಾಡಿದ್ದಾರೆ.
ಸದ್ಯ ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಶಾಸಕರ ಮುಂದಾಳತ್ವ ವಹಿಸಿರುವ ಯುವ ನಾಯಕತ್ವ ವಹಿಸಿರುವ ಜ್ಯೋತಿರಾಧಿತ್ಯ ಸಿಂಧ್ಯಾ ಹಂದಿಜ್ವರದಿಂದ ಬಳಲುತ್ತಿದ್ದಾರಂತೆ. ಹೀಗೆಂದವರು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್.
ಕಳೆದ ರಾತ್ರಿ ಸರಕಾರ ಉಳಿಸಲು 16 ಸಚಿವರು ರಾಜೀನಾಮೆ ನೀಡಿದ ನಂತರ ದಿಗ್ವಿಜಯ್ ಸಿಂಗ್ ಈ ಮಾತುಗಳನ್ನಾಡಿದ್ದಾರೆ. ನಾವು ಜ್ಯೋತಿರಾಧಿತ್ಯ ಸಿಂಧ್ಯಾ ಅವರನ್ನು ಸಂಪರ್ಕಿಸಲು ಪ್ರಯತ್ನ ಪಡುತ್ತಿದ್ದೇವೆ. ಆದರೆ ಅವರಿಗೆ ಹಂದಿ ಜ್ವರವಂತೆ. ಹಾಗಾಗಿ ಅವರ ಜೊತೆ ಮಾತನಾಡಲು ಸಾಧ್ಯವಾಗಿಲ್ಲ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಯಾರೆಲ್ಲಾ ಮತದಾರರ ನಿರ್ಣಯಕ್ಕೆ ಅವಮಾನ ಮಾಡುತ್ತಾರೋ ಅವರಿಗೆ ರಾಜ್ಯದ ಜನರೇ ಬುದ್ದಿ ಕಲಿಸುತ್ತಾರೆ ಎಂದು ಸಿಂಗ್ ಹೇಳಿದ್ಧಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ