ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರುವಂತೆ ಮಾಡಿದ ‘ಆ’ ರಾಜಮಾತೆ ಯಾರು?


Team Udayavani, Mar 11, 2020, 6:58 PM IST

ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರುವಂತೆ ಮಾಡಿದ ‘ಆ’ ರಾಜಮಾತೆ ಯಾರು?

ಹೊಸದಿಲ್ಲಿ: ಕಾಂಗ್ರೆಸ್‌ ತೊರೆದ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಅಷ್ಟು ಬೇಗ ಬಿಜೆಪಿ ಬಾಗಿಲು ತೆರೆದದ್ದು ಹೇಗೆ? ಸಾಮಾನ್ಯವಾಗಿ ಬಿಜೆಪಿ ಬೇರೆ ಪಕ್ಷಗಳಿಂದ ಬರುವ ನಾಯಕರ ಸಂಪೂರ್ಣ ಮೌಲ್ಯಮಾಪನ ಮಾಡದೆ ಸೇರಿಸಿಕೊಳ್ಳುವುದಿಲ್ಲ. ಲಾಭವಾಗುವುದಾದರೆ ಮಾತ್ರ ಹೀಗೆ ಹೊರಗಿನಿಂದ ಬರುವ ನಾಯಕರಿಗೆ ಬಿಜೆಪಿಯಲ್ಲಿ ಆಯಕಟ್ಟಿನ ಸ್ಥಾನ ಸಿಗುತ್ತದೆ. ಆದರೆ ಸಿಂಧಿಯಾ ಕಾಂಗ್ರೆಸ್‌ನಿಂದ ಹೊರಬಂದ ಮರುದಿನವೇ ಬಿಜೆಪಿ ಸದಸ್ಯರಾಗಿದ್ದಾರೆ ಮಾತ್ರವಲ್ಲದೆ ಅವರಿಗೆ ರಾಜ್ಯಸಭೆ ಚುನಾವಣೆಯ ಟಿಕೆಟ್‌ ಕೂಡ ಸಿಕ್ಕಿದೆ.

ಗೆದ್ದು ಹೋದ ಬಳಿಕ ಅವರು ಕೇಂದ್ರದಲ್ಲಿ ಸಚಿವರಾಗುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ. ಬಿಜೆಪಿಯ ಸಿಂಧಿಯಾ ನಡೆ ಇಷ್ಟು ಸಲೀಸಾದದ್ದು ಹೇಗೆ ಎನ್ನುವ ಪ್ರಶ್ನೆ ಈಗ ಕಾಡುತ್ತದೆ. ಇದರ ಮೂಲವನ್ನು ಕೆದುಕುತ್ತಾ ಹೋದರೆ ತಲುಪುವುದು ಸಿಂಧಿಯಾ ಬೀಗರ ಪರಿವಾರಕ್ಕೆ.

ಜ್ಯೋತಿರಾದಿತ್ಯ ಸಿಂಧಿಯಾ ಅವರ ಪತ್ನಿ ಪ್ರಿಯದರ್ಶಿನಿ ರಾಜೆ ಗಾಯಕ್‌ವಾಡ್‌ ಬರೋಡದ ಪ್ರಸಿದ್ಧ ಗಾಯಕ್‌ವಾಡ್‌ ರಾಜಮನೆತನದ ಕುಡಿ. ಈ ರಾಜಮನೆತನದ ಹಿರಿಯ ಸದಸ್ಯೆ ಶುಭಾಂಗಿನಿ ರಾಜೆ ಮೇಲೆ ಪ್ರಧಾನಿ ನರೇಂದ್ರ ಮೋದಿಗೆ ಅಪಾರವಾದ ಗೌರವವಿದೆ. ಈ ಒಂದು ಸಂಪರ್ಕ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆಯನ್ನು ಸುಲಭಗೊಳಿಸಿದೆ.

2014ರಲ್ಲಿ ಮೋದಿ ವಡೋದರದಿಂದ ಲೋಕಸಭೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದಾಗ ಸೂಚಕರಾಗಿದ್ದದ್ದು ಮಹಾರಾಣಿ ಶುಭಾಂಗಿನಿ ಗಾಯಕ್‌ವಾಡ್‌. ಮಹಾರಾಣಿಗೆ ಮೋದಿ ಮಾತ್ರವಲ್ಲದೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನಲ್ಲಿ ಇನ್ನೂ ಅನೇಕ ಆತ್ಮೀಯ ಸ್ನೇಹಿತರಿದ್ದಾರೆ. ಈ ಸಂಬಂಧವನ್ನು ಬಳಸಿಕೊಂಡು ಸಿಂಧಿಯಾ ಮತ್ತು ಬಿಜೆಪಿ ನಡುವೆ ಮಾತುಕತೆಗೆ ಶುಭಾಂಗಿನಿ ಗಾಯಕವಾಡ್‌ ಸೇತುವೆಯಾದರು.

ಕಾಂಗ್ರೆಸ್‌ನಲ್ಲಿ ಮೂಲೆಗುಂಪಾದ ಕಾರಣ ಜ್ಯೋತಿರಾದಿತ್ಯ ಸಿಂಧಿಯಾ ತನ್ನ ಹಾದಿಯನ್ನು ಕಂಡುಕೊಳ್ಳಲು ತೀರ್ಮಾನಿಸಿದ್ದರು. ಆದರೂ ಕೊನೆಯ ಕ್ಷಣದವರೆಗೂ ಅವರು ಕಾಂಗ್ರೆಸ್‌ ಹೈಕಮಾಂಡ್‌ ಮೇಲೆ ಕ್ಷೀಣವಾದ ಒಂದು ಭರವಸೆಯನ್ನು ಇಟ್ಟುಕೊಂಡಿದ್ದರು.

ರವಿವಾರವೂ ಅವರು ಸೋನಿಯಾ ಗಾಂಧಿಯನ್ನು ಭೇಟಿಯಾಗಲು ಪ್ರಯತ್ನಿಸಿದ್ದರು. ಆದರೆ ಸೋನಿಯಾ ಭೇಟಿ ನಿರಾಕರಿಸಿದರು. ಒಂದು ವೇಳೆ ಭೇಟಿಗೆ ಅವಕಾಶ ಕೊಡುತ್ತಿದ್ದರೆ ಮಧ್ಯಪ್ರದೇಶದ ಕಾಂಗ್ರೆಸ್‌ ಸರಕಾರಕ್ಕೆ ಈ ಗತಿ ಬರುತ್ತಿರಲಿಲ್ಲವೇನೊ.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.